Webdunia - Bharat's app for daily news and videos

Install App

ಮೋದಿ ಚಾಯ್ ವಾಲಾ ಟೀಕೆಗೆ ರಾಹುಲ್ ಗಾಂಧಿ ತರಾಟೆ

Webdunia
ಶುಕ್ರವಾರ, 14 ಮಾರ್ಚ್ 2014 (15:22 IST)
PR
ಮೋದಿ ಚಾಯ್ ವಾಲಾ ಎಂದು ಎಐಸಿಸಿ ವಕ್ತಾರ ಮಣಿಶಂಕರ್ ಅಯ್ಯರ್ ಜರಿದಿದ್ದರು. ಟೀಕೆಯನ್ನೇ ದಾಳವಾಗಿ ಬಳಸಿಕೊಂಡ ಬಿಜೆಪಿ ದೇಶಾದ್ಯಂತ ಮೋದಿ ಚಹಾ ಅಂಗಡಿಗಳನ್ನು ತೆರೆಯುವುದಕ್ಕೆ ವ್ಯಾಪಕ ಸಿದ್ಧತೆಯನ್ನು ಕೈಗೊಂಡಿದೆ. ಈ ಕುರಿತು ವಕ್ತಾರರು ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಎಐಸಿಸಿ ವಕ್ತಾರರಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಮಣಿಶಂಕರ್ ಅಯ್ಯರ್ ಟೀಕೆಯನ್ನೇ ತನ್ನ ಪ್ರಚಾರಕ್ಕೆ ಬಿಜೆಪಿ ದಾಳವಾಗಿ ಬಳಸಿಕೊಂಡು ಮತದಾರರನ್ನು ಸೆಳೆಯುತ್ತಿದೆ.

ಈ ಕುರಿತು ಇನ್ಮುಂದೆ ಇಂತಹ ಹೇಳಿಕೆ ನೀಡದಂತೆ ರಾಹುಲ್ ಕಾಂಗ್ರೆಸ್ ವಕ್ತಾರರಿಗೆ ಸೂಚನೆ ನೀಡಿದರು. ಕಳೆದ ತಿಂಗಳು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ, ಅಯ್ಯರ್ ಮಾತನಾಡುತ್ತಾ, ಅವರು 21ನೇ ಶತಮಾನದಲ್ಲಿ ಪ್ರಧಾನಮಂತ್ರಿಯಾಗುವ ಯಾವುದೇ ಸಾಧ್ಯತೆಯಿಲ್ಲ--ಆದರೆ ಅವರು ಚಹಾ ಮಾರಾಟ ಮಾಡುವುದಾದರೆ ನಾವು ಅವಕಾಶ ಕಲ್ಪಿಸುತ್ತೇವೆ ಎಂದು ಮಣಿಶಂಕರ್ ಅಯ್ಯರ್ ತಿಳಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments