Webdunia - Bharat's app for daily news and videos

Install App

ಮೊಹರಂ ಹಬ್ಬ ಆಚರಿಸುವುದು ಏಕೆ?

ಇಳಯರಾಜ
PTI
ಈ ದಿನಾಚರಣೆಗಾಗಿ ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ಮುಂತಾದ ಎಲ್ಲ ಸಾರ್ವಜನಿಕ ಸೇವೆಗೆ ರಜಾ ದಿನಗಳನ್ನಾಗಿ ಘೋಷಿಸಲಾಗುತ್ತಿದೆ.ಇದರ ಬಗೆಗೆ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯವಲ್ಲವೇ.

ಮೊಹರಂ ದಿನಾಚರಣೆಯಲ್ಲಿ ಮುಖ್ಯವಾಗಿ ಮೆರವಣಿಗೆಗಳು ನಡೆಯುತ್ತವೆ ಅದು ಏಕೆ?

ಈಗಿನ ಇರಾಕ್ ನಾಡಿನಲ್ಲಿದೆ ಕರ್ಬಲಾ ಎಂಬ ಸ್ಥಳ.ನಬಿ ಮೊಹಮ್ಮದ್ ಅವರ ಮೊಮ್ಮಗ ಇಮಾಮ್ ಹುಸೇನ್(ರಜಿ ಆನ್)ಮತ್ತು ಅವರ ಕುಟುಂಬದವರು ಇಸ್ಲಾಂ ಮತದ ಕಟ್ಟುಪಾಡುಗಳನ್ನು ಪಾಲಿಸುವ ಸಲುವಾಗಿ ತಮ್ಮ ಪ್ರಾಣಗಳನ್ನೇ ತೆತ್ತರು.

ಈ ನೆನಪಿಗಾಗಿ ಮೊಹರಂ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ.ಇಮಾಮ್ ಮತ್ತು ಅವರ ಕುಟುಂಬದವರನ್ನು ನೆನಪಿಸಿಕೊಳ್ಳುವ ಸಲುವಾಗಿ ಉರೂರುಗಳಲ್ಲಿ ಮೆರವಣಿಗೆಯಲ್ಲಿ ಜನರು ತೆರಳುತ್ತಾರೆ.ಇಮಾಮ್ ಅವರು ತೋರಿಸಿದ ಮಾನವೀಯತೆಗಾಗಿ ಅವರಿಗೆ ಗೌರವ ತೋರಿಸುವ ರೀತಿಯಲ್ಲಿ ಈ ದಿನಾಚರಣೆಯನ್ನು ನಡೆಸಲಾಗುತ್ತದೆ. ಮೊಹರಂ ಹಬ್ಬದಲ್ಲಿ ಅತಿ ಮುಖ್ಯವಾದ ವಿಚಾರ ಇದು.

ತಮ್ಮ ಜೀವಿತವನ್ನು ಇಸ್ಲಾಂ ಧರ್ಮದ ಕಟ್ಟಪಾಡುಗಳಿಗಾಗಿ ಅವರು ಮೀಸಲಾಗಿಟ್ಟರು. ಷಿಯಾ ಪಂಗಡಕ್ಕೆ ಸೇರಿದ ಮುಸ್ಲಿಮ್‌ರು ಕಜಿಯಾಸ್ ಎಂಬ ಕಾಗದಗಳನ್ನು ಮತ್ತು ಇತರ ಕೆಲ ವಸ್ತುಗಳಿಂದ ತಯಾರಿಸಿದ ಹಲವು ರೀತಿಯ ಹಲಗೆಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಾರೆ. ಸಣ್ಣ ಪ್ರಮಾಣದ ಕತ್ತಿಯಂತಹ ಆಯುಧಗಳನ್ನು ಮೆರವಣಿಗೆಯಲ್ಲಿ ಕೈಯಲ್ಲಿ ಹಿಡಿದಿರುತ್ತಾರೆ.

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

Show comments