Webdunia - Bharat's app for daily news and videos

Install App

ಜೈನಧರ್ಮದ ದಿಗಂಬರರು

ಇಳಯರಾಜ
WD
ಪಾರ್ಶ್ವನಾಥನ ನಂತರ ಬಂದ ಜೈನ ಧರ್ಮದ 24ನೇ ತೀರ್ಥಂಕರ ವರ್ಧಮಾನ ಮಹಾವೀರನ ಬೋಧನೆಗಳು ಹಿಂದಿನ ತೀರ್ಥಂಕರ ಬೋಧನೆಗಳಿಗಿಂತ ಭಿನ್ನವಾಗಿದ್ದವು.

ಪಾರ್ಶ್ವನಾಥನ ಬೋಧನೆಯಲ್ಲಿ ವಸ್ತ್ತ್ರ ಧರಿಸಲು ವಿರೋಧವಿರಲಿಲ್ಲ. ಆದರ ೆ, ಮಹಾವೀರನು ಜೈನ ಮುನಿಗಳು ವಸ್ತ್ತ್ರವನ್ನು ಧರಿಸುವಂತಿಲ್ಲ ಎಂಬ ನಿರ್ಬಂಧ ಹಾಕುತ್ತಾನೆ. ಸ್ವತಃ ಮಹಾವೀರನೇ ವಸ್ತ್ತ್ರವನ್ನು ತ್ಯಜಿಸುತ್ತಾನೆ. ಸುಮಾರು 12 ವರ್ಷಗಳ ಕಾಲ ನಗ್ನ ತಪಸ್ವಿಯಾಗಿ ಭಾರತದ ಅನೇಕ ಭಾಗಗಳಲ್ಲಿ ಕಠಿಣ ತಪ್ಪಸ್ಸನ್ನು ಆಚರಿಸಿದನು.

ಇದಾದ ನಂತರ ಜೈನ ಸ್ತ್ತ್ರೀಯರಿಗೆ ನಿರ್ವಾಣ ಇದೆಯೇ ಅಥವಾ ಇಲ್ಲವೇ ಎಂಬ ವಿಚಾ ರ, ಮತ್ತಿತರ ಆಚಾರ ಸಂಪ್ರದಾಯಗಳ ಬಗ್ಗೆ ಬೆಳೆದ ಭೇದವು ಈ ಧರ್ಮದ ವಿಂಗಡಣೆಗೆ ಕಾರಣವಾಯಿತು. ಜೈನ ಧರ್ಮದ ಮಹಾನ್ ತತ್ವಗಳಾದ ಅಹಿಂಸ ಾ, ಸತ್ ಯ, ಆಸ್ತೇಯ (ಕಳ್ಳತನ ಮಾಡದಿರುವುದ ು), ಅಪರಿಗ್ರಹ (ಸಂಪತ್ತಿನ ವ್ಯಾಮೋಹ ಬಿಡುವುದ ು) ಇವುಗಳ ಜತೆಗೆ ಮಹಾವೀರನು ಬ್ರಹ್ಮ ಚರ್ಯ ಎಂಬ ಮತ್ತೊಂದು ತತ್ವವನ್ನು ಸೇರಿಸಿದನು.

ಈ ವಿಚಾರಗಳು ಜೈನ ಅನುಯಾಯಿಗಳಲ್ಲಿ ಭಿನ್ನಾಭಿಪ್ರಾಯಕ್ಕೆ ಎಡೆಮಾಡಿತು. ಮಹಾವೀರನ ತತ್ವವನ್ನು ಪಾಲಿಸಲು ವಸ್ತ್ತ್ರ ಧರಿಸದೆ ಬರೀ ಮೈಲಿರುವವರನ್ನು ದಿಗಂಬರರೆಂದು ಕರೆಯಲಾಯಿತು. ದಿಗಂಬರರು ಪ್ರತಿನಿಧಿಗಳನ್ನು ಹೆಚ್ಚಾಗಿ ದಕ್ಷಿಣ ಭಾರತದಲ್ಲಿ ಕಾಣಬಹುದು.

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ