Webdunia - Bharat's app for daily news and videos

Install App

ಧರ್ಮಸ್ಥಳ

ಇಳಯರಾಜ
ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಇದೂ ಕೂಡ ಒಂದು. ಮಂಗಳೂರು ಜಿಲ್ಲೆಯಲ್ಲಿರುವ ಧರ್ಮಸ್ಥ ಳ, ಅಲ್ಲಿಂದ ಪೂರ್ವಕ್ಕೆ 75 ಕಿ.ಮೀ. ದೂರದಲ್ಲಿದೆ.

ಸಹ್ಯಾದ್ರಿಯ ಮಡಿಲಲ್ಲಿರುವ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಭಕ್ತಾಧಿಗಳು ನೇತ್ರಾವತಿ ನದಿಯಲ್ಲಿ ಪುಣ್ಯ ಸ್ನಾನ ಮಾಡ ಿ, ನಂತರ ದೇವರ ದರ್ಶನ ಪಡೆದು ಪವಾನವಾಗುತ್ತಾರೆ.

ಈ ಸ್ಥಳದ ವಿಶೇಷವೆಂದರ ೆ, ಇಲ್ಲಿರುವುದು ಶೈವ ದೇವಾಲ ಯ, ಈ ದೇವಾಲಯವನ್ನು ಪೂಜಿಸುವ ಅರ್ಚಕರು ಮಾಧ್ವ ವೈಷ್ಣವರ ು, ದೇವಸ್ಥಾನದ ಉಸ್ತುವಾರಿ ವಹಿಸಿರುವ ಧರ್ಮಾಧಿಕಾರಿಗಳು ಜೈನ ಧರ್ಮದ ಹೆಗ್ಗಡೆ ಕುಟುಂಬದವರು.

ಸ್ಥಳ ಪುರಾಣಗಳ ಪ್ರಕಾ ರ, ಅಮ್ಮುದೇವಿ ಬಳ್ಳಾಳ್ತಿ ಮತ್ತು ಬಿರ್ಮಣ ಪೆರ್ಗಡೆ ಎಂಬ ಜೈನ ದಂಪತಿಗಳು ಧರ್ಮದೇವತೆಗಳಿಗೆ ದೇವಾಲಯವನ್ನು ಕಟ್ಟಿಸಿದರು. 16ನೇ ಶತಮಾನದಲ್ಲಿ ಸೋದೆ ಮಠದ ವಾದಿರಾಜ ಸ್ವಾಮಿಗಳ ಲಿಂಗವನ್ನು ಮತ್ತೆ ಪ್ರತಿಷ್ಠಾಪಿಸಿದರು.
ಪ್ರತಿ ವರ್ಷ ನಡೆಯುವ ದೀಪೋತ್ಸವ ಬಹಳ ಪ್ರಸಿದ್ಧ. ತುಂಬಾ ಹಿಂದೆ ಇಲ್ಲಿ ಸಾಹಿತ್ಯ ಮತ್ತು ಧರ್ಮ ಸಮ್ಮೇಳನಗಳ ನಡೆಯುತ್ತಿದ್ದವು. 1973ರಲ್ಲಿ ಇಲ್ಲಿ ಏಕಶಿಲೆ ಗೊಮ್ಮಟನ ವಿಗ್ರಹವನ್ನು ಸ್ಥಾಪಿಸಲಾಯಿತು. ಈ ವಿಗ್ರಹ 11.9 ಮೀಟರ್ ಎತ್ತ ರ, 175 ಟನ್ ತೂಕವಿದೆ.

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

Show comments