Webdunia - Bharat's app for daily news and videos

Install App

ಗಣಪತಿಯ ದೇವಸ್ಥಾನಕ್ಕೆ ಹೋದಾಗ ಹೀಗೆ ಮಾಡಿದರೆ ನಿಮ್ಮ ಕೋರಿಕೆಗಳು ಈಡೇರುತ್ತದೆಯಂತೆ

Webdunia
ಬುಧವಾರ, 8 ಜನವರಿ 2020 (05:46 IST)
ಬೆಂಗಳೂರು : ಸಕಲ ದೇವತೆಗಳ ಅಧಿಪತಿ ಗಣಪತಿ. ಆದ್ದರಿಂದ ಗಣಪತಿಯನ್ನು ಪೂಜಿಸಿದರೆ ಎಲ್ಲಾ ದೇವಾನುದೇವತೆಗಳನ್ನು ಪೂಜಿಸಿದಂತೆ ಎನ್ನುತ್ತಾರೆ. ಆದ್ದರಿಂದ ನಿಮ್ಮ ಎಲ್ಲಾ ಕೆಲಸಗಳಲ್ಲಿ ವಿಜಯ ಸಾಧಿಸಲು ಗಣಪತಿಯ ದೇವಸ್ಥಾನಕ್ಕೆ ಹೋದಾಗ ಹೀಗೆ ಮಾಡಿ.



ಗಣಪತಿಯ ದೇವಸ್ಥಾನಕ್ಕೆ ಹೋದಾಗ 13 ಪ್ರದಕ್ಷಿಣೆ ಹಾಕಬೇಕು. ಮೂರು ಸಲ ಬಸ್ಕಿ ಹೊಡೆಯಬೇಕು. ಇದರಿಂದ ನಿಮ್ಮ ಕೋರಿಕೆಗಳು ಈಡೇರುತ್ತದೆಯಂತೆ.


ಗಣಪತಿಗೆ 21 ಗರಿಕೆಗಳನ್ನು ಸಮರ್ಪಿಸಬೇಕು. ಗಣಪತಿಯ ನೈವೇದ್ಯಕ್ಕೆ ಕಬ್ಬು, ಬೆಲ್ಲ, ಎಳೆನೀರು ಇಡಬೇಕು. ಹಾಗೂ ಕಬ್ಬಿನ ಹಾಲಿನಿಂದ ಮತ್ತು ಎಳೆನೀರಿನಿಂದ ಗಣಪತಿಗೆ ಅಭಿಷೇಕ ಮಾಡಿದರೆ ತುಂಬಾ ಒಳ್ಳೆಯದು. ಬಿಳಿ ಎಕ್ಕದ ಹೂವನ್ನು ಅರ್ಪಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

Lakshmi Mantra: ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

Subramanya mantra: ನಾಗದೋಷ, ವಿವಾಹಕ್ಕೆ ಸಮಸ್ಯೆಯಾಗಿದ್ದ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments