Webdunia - Bharat's app for daily news and videos

Install App

ಮನೆಯಲ್ಲಿ ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ಮುಂಜಾನೆ ಹೀಗೆ ಮಾಡಿ

Webdunia
ಸೋಮವಾರ, 29 ಏಪ್ರಿಲ್ 2019 (06:29 IST)
ಬೆಂಗಳೂರು : ಮನೆ, ಸಂಸಾರವೆಂದ ಮೇಲೆ ಆಗಾಗ ಸಣ್ಣ ಪುಟ್ಟ ಸಮಸ್ಯೆಗಳು ಕಾಡುವುದು ಸಹಜ. ಆದರೆ ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿದೆ ಎಂದರ್ಥ. ಆದ್ದರಿಂದ ಈ ನಕಾರಾತ್ಮಕ ಶಕ್ತಿಯನ್ನು ಹೊಡೆದೊಡಿಸಿ ಮನೆಯಲ್ಲಿ ನೆಮ್ಮದಿ ನೆಲೆಸುವಂತೆ ಮಾಡಲು ಈ ನಿಯಮ ಅನುಸರಿಸಿ.

ಮನೆಯಲ್ಲಿ ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ಬೆಳಿಗ್ಗಿನ ಹೊತ್ತಿನಲ್ಲಿ ಸಾಂಬ್ರಾಣಿ, ಕರ್ಪೂರ, ದೇಶಿ ದನದ ತುಪ್ಪ, ಶ್ರೀಗಂಧದ ಪುಡಿಯನ್ನು ಸೇರಿಸಿ ದನದ ಸಗಣಿಯಲ್ಲಿ ಹೊಗೆ ಹಾಕಿ. ಈ ಹೊಗೆಯನ್ನು ಮನೆಯ ಕೋಣೆ ಕೋಣೆಗೆ ತೋರಿಸಿ.



ಈ ಹೊಗೆ ವಾತಾವರಣದಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸುತ್ತದೆ. ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುವಂತೆ ಮಾಡುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments