Webdunia - Bharat's app for daily news and videos

Install App

ಹಣದ ಸಮಸ್ಯೆಗೆ ನಿವಾರಣೆಯಾಗಲು ಈ ಬೀಜದಿಂದ ಹೀಗೆ ಮಾಡಿ

Webdunia
ಮಂಗಳವಾರ, 23 ಫೆಬ್ರವರಿ 2021 (08:36 IST)
ಬೆಂಗಳೂರು : ಹಣದ ಹೋಗುವುದು ಬರುವುದು ಆಗುತ್ತಲೇ ಇರುತ್ತದೆ.  ಆದರೆ ಹಣದ ಹೊರ ಹರಿವು ಹೆಚ್ಚಾದಾಗ ಜೀವನದಲ್ಲಿ ಹಣದ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಬೀಜದಿಂದ ಹೀಗೆ ಮಾಡಿ.

ಅಷ್ಟಮಿ ದಿನಗಳಂದು ವಿಷಮುಷ್ಠಿ ಕಾಯಿಯನ್ನು ತೆಗೆದುಕೊಂಡು ಬಂದು ಲಕ್ಷ್ಮಿ ದೇವಿಯ ಮುಂದೆ ಇಟ್ಟು ದೇವಿಗೆ ತುಪ್ಪದ ದೀಪ ಹಚ್ಚಿ ಪೂಜೆ ಮಾಡಬೇಕು. ಬಳಿಕ ಅದನ್ನು ಹಣವಿಡುವ ಸ್ಥಳದಲ್ಲಿ ಇಡಬೇಕು. ಇದರಿಂದ ಹಣದ ಸಮಸ್ಯೆ ನಿವರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ಮುಂದಿನ ಸುದ್ದಿ
Show comments