Webdunia - Bharat's app for daily news and videos

Install App

ವಾಸ್ತುಶಾಸ್ತ್ರದ ಪ್ರಕಾರ ಈ ಗಿಡಮರಗಳನ್ನು ಮನೆಯ ಮುಂದೆ ಬೆಳೆಸುವುದರಿಂದ ಶುಭವಂತೆ

Webdunia
ಭಾನುವಾರ, 13 ಜನವರಿ 2019 (07:35 IST)
ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ಜನರು ಪ್ರಾಣಿ, ಪಕ್ಷಿ, ಗಿಡಮರಗಳನ್ನು ದೇವರೆಂದು ಪೂಜಿಸುತ್ತಾರೆ. ಹಾಗೇ ವಾಸ್ತುಶಾಸ್ತ್ರದ ಪ್ರಕಾರ ಕೆಲವೊಂದು ಗಿಡಮರಗಳನ್ನು ಮನೆಯಲ್ಲಿ ಬೆಳೆಸುವುದರಿಂದ ಶುಭದಾಯಕವಾಗಿದೆ. ಆ ಗಿಡಮರಗಳ ಯಾವುದೆಂದು ತಿಳಿಯೋಣ.


ತುಳಸಿ ಗಿಡ : ತುಳಸಿ ಗಿಡದಲ್ಲಿ ಲಕ್ಷ್ಮೀ ದೇವಿ ನೆಲೆಸಿರುತ್ತಾಳೆ. ಹಾಗೇ ಇದರಲ್ಲಿ  ಔಷಧಿಯ ಗುಣವಿದೆ. ಆದ್ದರಿಂದ ಇದನ್ನು ಮನೆಯ ಮುಂದೆ ಬೆಳೆಸುವುದರಿಂದ ನಕರಾತ್ಮಕ ಶಕ್ತಿ ಮನೆಯ ಮುಂದೆ ಬರುವುದಿಲ್ಲ. ಹಾಗೇ ಇದರಿಂದ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆ  ಉಂಟಾಗುವುದಿಲ್ಲ.


ಬಾಳೆಗಿಡ : ಬಾಳೆಗಿಡದಲ್ಲಿ ವಿಷ್ಣು ನೆಲೆಸಿರುವುದರಿಂದ ಇದನ್ನು ಮನೆಯ ಬಳಿ ನೆಡುವುದರಿಂದ ಸಕರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸಿರುತ್ತದೆ.


ನೆಲ್ಲಿಕಾಯಿ ಮರ : ಈ ಮರದಲ್ಲಿ ಕೂಡ ಲಕ್ಷ್ಮೀ ದೇವಿ ನೆಲೆಸಿರುತ್ತಾಳೆ. ಈ ಮರಕ್ಕೆ ಪ್ರತಿದಿನ ದೀಪಾರಾಧನೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆಯಂತೆ. 


ಅಶೋಕ ಮರ : ಈ ಮರವನ್ನು ಮನೆಯ ಬಳಿ ನೆಟ್ಟು ಅದರ ಬಳಿ ನಮ್ಮ ಕಷ್ಟಗಳನ್ನು ಹೇಳಿಕೊಂಡರೆ ಆ ಕಷ್ಟಗಳು ದೂರವಾಗುತ್ತದೆಯಂತೆ.


ಬಿಲ್ವಪತ್ರೆ ಮರ : ಇದು ಶಿವನಿಗೆ ಪ್ರಿಯವಾದ ಮರವಾದ್ದರಿಂದ ಇದನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ನೆಟ್ಟರೆ ಒದಗಿ ಬರುವ ತೊಂದರೆಗಳು ದೂರವಾಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments