Select Your Language

Notifications

webdunia
webdunia
webdunia
webdunia

ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ

ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ
ಬೆಂಗಳೂರು , ಸೋಮವಾರ, 26 ಏಪ್ರಿಲ್ 2021 (06:38 IST)
ಬೆಂಗಳೂರು : ಜೀವನದಲ್ಲಿ ಹಣದ ಕೊರತೆ ಎದುರಾದರೆ ತುಂಬಾ ಸಮಸ್ಯೆ ಕಾಡುತ್ತದೆ. ಅದಕ್ಕಾಗಿ ಎಲ್ಲರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡುತ್ತಾರೆ. ಆದರೆ ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ.

*ಒಬ್ಬ ವ್ಯಕ್ತಿ ಹಣ ಉಳಿಸಿ ಸಂಗ್ರಹಿಸಿ ಸೂಕ್ತ ಸಂದರ್ಭಗಳಲ್ಲಿ ಮಾತ್ರ ಖರ್ಚು ಮಾಡುತ್ತಾನೋ ಆತ ಎಂದಿಗೂ ಹಣದ ಸಮಸ್ಯೆಗೆ ಒಳಗಾಗುವುದಿಲ್ಲ.

*ಚಾಣಕ್ಯ ನೀತಿಯ ಪ್ರಕಾರ ಯಾವ ವ್ಯಕ್ತಿ ಕಷ್ಟಪಟ್ಟು ದುಡಿಯುತ್ತಾನೋ ಆತನ ಮೇಲೆ ಲಕ್ಷ್ಮಿ ಕೃಪೆ ಇರುತ್ತದೆ. ಆತನಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

*ಹಣ ಬಂದಾಗ ಆತ ಅಹಂಕಾರ ತೋರದೆ ನಿರ್ಗತಿಕರಿಗೆ ದಾನ ಧರ್ಮ ಮಾಡುತ್ತಾನೋ ಅವನು ಜೀವನದಲ್ಲಿ ಹಣದ ಜೊತೆಗೆ ಗೌರವವನ್ನು ಪಡೆಯುತ್ತಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ