Webdunia - Bharat's app for daily news and videos

Install App

ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ

Webdunia
ಸೋಮವಾರ, 26 ಏಪ್ರಿಲ್ 2021 (06:38 IST)
ಬೆಂಗಳೂರು : ಜೀವನದಲ್ಲಿ ಹಣದ ಕೊರತೆ ಎದುರಾದರೆ ತುಂಬಾ ಸಮಸ್ಯೆ ಕಾಡುತ್ತದೆ. ಅದಕ್ಕಾಗಿ ಎಲ್ಲರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡುತ್ತಾರೆ. ಆದರೆ ಚಾಣಕ್ಯ ನೀತಿಯ ಪ್ರಕಾರ ಇಂತಹ ವ್ಯಕ್ತಿಗಳಿಗೆ ಯಾವತ್ತೂ ಹಣದ ಸಮಸ್ಯೆ ಕಾಡುವುದಿಲ್ಲವಂತೆ.

*ಒಬ್ಬ ವ್ಯಕ್ತಿ ಹಣ ಉಳಿಸಿ ಸಂಗ್ರಹಿಸಿ ಸೂಕ್ತ ಸಂದರ್ಭಗಳಲ್ಲಿ ಮಾತ್ರ ಖರ್ಚು ಮಾಡುತ್ತಾನೋ ಆತ ಎಂದಿಗೂ ಹಣದ ಸಮಸ್ಯೆಗೆ ಒಳಗಾಗುವುದಿಲ್ಲ.

*ಚಾಣಕ್ಯ ನೀತಿಯ ಪ್ರಕಾರ ಯಾವ ವ್ಯಕ್ತಿ ಕಷ್ಟಪಟ್ಟು ದುಡಿಯುತ್ತಾನೋ ಆತನ ಮೇಲೆ ಲಕ್ಷ್ಮಿ ಕೃಪೆ ಇರುತ್ತದೆ. ಆತನಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

*ಹಣ ಬಂದಾಗ ಆತ ಅಹಂಕಾರ ತೋರದೆ ನಿರ್ಗತಿಕರಿಗೆ ದಾನ ಧರ್ಮ ಮಾಡುತ್ತಾನೋ ಅವನು ಜೀವನದಲ್ಲಿ ಹಣದ ಜೊತೆಗೆ ಗೌರವವನ್ನು ಪಡೆಯುತ್ತಾನೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments