Select Your Language

Notifications

webdunia
webdunia
webdunia
webdunia

ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ

ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ
ಬೆಂಗಳೂರು , ಬುಧವಾರ, 23 ಸೆಪ್ಟಂಬರ್ 2020 (08:03 IST)
ಬೆಂಗಳೂರು : ದಾನ ಧರ್ಮ ಮಾಡಿದರೆ ಪುಣ್ಯ ಲಭಿಸುತ್ತದೆ ಎಂದು ಹೇಳುತ್ತಾರೆ. ಆದರೆ ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ.

ಮದುವೆಗೆ ದೇವರ ಫೋಟೊಗಳನ್ನು ಉಡುಗೊರೆಯಾಗಿ ನೀಡುವುದು ಒಳ್ಳೆಯದಲ್ಲ. ಯಾಕೆಂದರೆ ಎಲ್ಲೆಂದರಲ್ಲಿ ಇಡುವುದರಿಂದ ಅದರಿಂದ ಪಾಪ ಸುತ್ತಿಕೊಳ್ಳುತ್ತದೆ. ಹಾಗೇ ಕಾಲುಂಗುರ, ಮಾಂಗಲ್ಯ ಸರ ಇದು ಮಹಿಳೆಯರ ಸೌಭಾಗ್ಯ. ಅದನ್ನು ಉಡುಗೊರೆ ರೂಪದಲ್ಲಿ ನೀಡಬಾರದು. ಲಕ್ಷ್ಮೀ ವಾಸವಾಗಿರುವ ಪೊರಕೆಯನ್ನು ಬೇರೆಯವರಿಗೆ ದಾನ ಮಾಡಬಾರದು. ಇದರಿಂದ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ 5 ಕನಸುಗಳು ಬಿದ್ದರೆ ಅಪ್ಪಿತಪ್ಪಿಯೂ ಯಾರಿಗೆ ಹೇಳಬೇಡಿ