Webdunia - Bharat's app for daily news and videos

Install App

ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ

Webdunia
ಬುಧವಾರ, 23 ಸೆಪ್ಟಂಬರ್ 2020 (08:03 IST)
ಬೆಂಗಳೂರು : ದಾನ ಧರ್ಮ ಮಾಡಿದರೆ ಪುಣ್ಯ ಲಭಿಸುತ್ತದೆ ಎಂದು ಹೇಳುತ್ತಾರೆ. ಆದರೆ ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ.

ಮದುವೆಗೆ ದೇವರ ಫೋಟೊಗಳನ್ನು ಉಡುಗೊರೆಯಾಗಿ ನೀಡುವುದು ಒಳ್ಳೆಯದಲ್ಲ. ಯಾಕೆಂದರೆ ಎಲ್ಲೆಂದರಲ್ಲಿ ಇಡುವುದರಿಂದ ಅದರಿಂದ ಪಾಪ ಸುತ್ತಿಕೊಳ್ಳುತ್ತದೆ. ಹಾಗೇ ಕಾಲುಂಗುರ, ಮಾಂಗಲ್ಯ ಸರ ಇದು ಮಹಿಳೆಯರ ಸೌಭಾಗ್ಯ. ಅದನ್ನು ಉಡುಗೊರೆ ರೂಪದಲ್ಲಿ ನೀಡಬಾರದು. ಲಕ್ಷ್ಮೀ ವಾಸವಾಗಿರುವ ಪೊರಕೆಯನ್ನು ಬೇರೆಯವರಿಗೆ ದಾನ ಮಾಡಬಾರದು. ಇದರಿಂದ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಮುಂದಿನ ಸುದ್ದಿ
Show comments