Webdunia - Bharat's app for daily news and videos

Install App

ಗರುಡ ಪುರಾಣದ ಪ್ರಕಾರ ಈ ಮೂರು ಕೆಲಸಗಳನ್ನು ಅಪೂರ್ಣ ಮಾಡಬಾರದಂತೆ

Webdunia
ಶನಿವಾರ, 29 ಜೂನ್ 2019 (08:36 IST)
ಬೆಂಗಳೂರು : ಕೆಲವರಿಗೆ ಯಾವುದೇ ಕೆಲಸಗಳನ್ನು ಮಾಡಿದರೂ ಅದನ್ನು ಅರ್ಧದಲ್ಲೇ ಬಿಡುವ ಅಭ್ಯಾಸವಿರುತ್ತದೆ. ಆದರೆ ಗರುಡ ಪುರಾಣದ ಪ್ರಕಾರ ಈ ಮೂರು ಕೆಲಸಗಳನ್ನು ಅರ್ಧದಲ್ಲೇ ಬಿಟ್ಟು ಬರಬಾರದಂತೆ. ಇದರಿಂದ ಅನಾಹುತ ಸಂಭವಿಸುತ್ತದೆಯಂತೆ.




* ಗರುಡ ಪುರಾಣದ ಪ್ರಕಾರ ಬೆಂಕಿಯನ್ನು ಎಂದಿಗೂ ಕೂಡ ಸುಮ್ಮನೆ ಉರಿಯಲು ಬಿಡಬಾರದಂತೆ. ಬೆಂಕಿ ಉರಿಯುತ್ತಿರುವುದನ್ನು ಎಲ್ಲಾದರೂ ಅಕಸ್ಮಾತಾಗಿ ಕಂಡರೆ ಎಷ್ಟು ಬೇಗ ಸಾಧ್ಯವಾಗುತ್ತದೋ, ಅಷ್ಟು ಬೇಗನೆ ಅದನ್ನು ನಂದಿಸಬೇಕಂತೆ.

*ಯಾವುದೇ ವೈದ್ಯಕೀಯ ಚಿಕಿತ್ಸೆಗಳನ್ನು ಅರ್ಧದಲ್ಲಿಯೇ ನಿಲ್ಲಿಸಬಾರದಂತೆ. ಇದರಿಂದ ಆರೋಗ್ಯ ಹಾಳಾಗಿ ಅಪಾಯ ಸಂಭವಿಸುತ್ತದೆಯಂತೆ.

* ಸಾಲವಾಗಿ ತೆಗೆದುಕೊಂಡ ಹಣವನ್ನು ಬೇಗನೆ ತಮ್ಮ ವಾರಸುದಾರರಿಗೆ ಹಿಂದಿರುಗಿಸಿ. ಹಿಂದಿರುಗಿಸದೆ ಉಳಿಸಿಕೊಳ್ಳುವುದರಿಂದ ನಿಮಗೆ ಒಂದರ ನಂತರ ಮತ್ತೊಂದು ತೊಂದರೆಯನ್ನು ತಂದೊಡ್ಡುತ್ತವೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments