Webdunia - Bharat's app for daily news and videos

Install App

ಶಾಸ್ತ್ರಗಳ ಪ್ರಕಾರ ಹಿಂದೂ ಧರ್ಮದಲ್ಲಿ ಈ ಅಗರಬತ್ತಿಯನ್ನು ಹಚ್ಚಬಾರದಂತೆ!

Webdunia
ಬುಧವಾರ, 9 ಅಕ್ಟೋಬರ್ 2019 (09:47 IST)
ಬೆಂಗಳೂರು : ಸನಾತನ ಹಿಂದೂ ಧರ್ಮದ ಪ್ರಕಾರ ದೇವರ ಪೂಜೆಯಲ್ಲಿ ಅಗರಬತ್ತಿಯನ್ನು ಹಚ್ಚಬಾರದು. ಅದರಲ್ಲೂ ಬಿದಿರಿನಿಂದ ಮಾಡಿದ ಅಗರಬತ್ತಿಯನ್ನು ಹಚ್ಚಬಾರದು.




ಇದಕ್ಕೆ ಕಾರಣವೆನೆಂದರೆ ಶಾಸ್ತ್ರಗಳ ಪ್ರಕಾರ ಹಿಂದೂ ಧರ್ಮದಲ್ಲಿ ದೇವರ ಪೂಜೆಗಿರಲಿ, ಸ್ಮಶಾನದಲ್ಲಿಯೂ ಬಿದಿರನ್ನು ಬಳಸುವಂತಿಲ್ಲ. ಸುಡುವಂತಿಲ್ಲ. ಒಂದು ವೇಳೆ ಸುಟ್ಟರೆ ಪಿತೃದೋಷ ನಮಗೆ ಬರುತ್ತದೆ. ಅಲ್ಲದೆ ಬಿದಿರು ಸುಡುವುದು ವಂಶವನ್ನು ಸುಟ್ಟಂತೆ ಎಂದು ಹಿರಿಯರು ಹೇಳಿದ್ದಾರೆ.


ಶಾಸ್ತ್ರಗಳ ಪ್ರಕಾರ ಪೂಜೆಯ ವೇಳೆಯಲ್ಲೂ ಅಗರಬತ್ತಿಯ ಉಲ್ಲೇಖವಿಲ್ಲ. ಎಲ್ಲ ಕಡೆ ಧೂಪವನ್ನು ಹಚ್ಚಬೇಕೆಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments