Webdunia - Bharat's app for daily news and videos

Install App

ಶಾಸ್ತ್ರಗಳ ಪ್ರಕಾರ ಹಿಂದೂ ಧರ್ಮದಲ್ಲಿ ಈ ಅಗರಬತ್ತಿಯನ್ನು ಹಚ್ಚಬಾರದಂತೆ!

Webdunia
ಬುಧವಾರ, 9 ಅಕ್ಟೋಬರ್ 2019 (09:47 IST)
ಬೆಂಗಳೂರು : ಸನಾತನ ಹಿಂದೂ ಧರ್ಮದ ಪ್ರಕಾರ ದೇವರ ಪೂಜೆಯಲ್ಲಿ ಅಗರಬತ್ತಿಯನ್ನು ಹಚ್ಚಬಾರದು. ಅದರಲ್ಲೂ ಬಿದಿರಿನಿಂದ ಮಾಡಿದ ಅಗರಬತ್ತಿಯನ್ನು ಹಚ್ಚಬಾರದು.




ಇದಕ್ಕೆ ಕಾರಣವೆನೆಂದರೆ ಶಾಸ್ತ್ರಗಳ ಪ್ರಕಾರ ಹಿಂದೂ ಧರ್ಮದಲ್ಲಿ ದೇವರ ಪೂಜೆಗಿರಲಿ, ಸ್ಮಶಾನದಲ್ಲಿಯೂ ಬಿದಿರನ್ನು ಬಳಸುವಂತಿಲ್ಲ. ಸುಡುವಂತಿಲ್ಲ. ಒಂದು ವೇಳೆ ಸುಟ್ಟರೆ ಪಿತೃದೋಷ ನಮಗೆ ಬರುತ್ತದೆ. ಅಲ್ಲದೆ ಬಿದಿರು ಸುಡುವುದು ವಂಶವನ್ನು ಸುಟ್ಟಂತೆ ಎಂದು ಹಿರಿಯರು ಹೇಳಿದ್ದಾರೆ.


ಶಾಸ್ತ್ರಗಳ ಪ್ರಕಾರ ಪೂಜೆಯ ವೇಳೆಯಲ್ಲೂ ಅಗರಬತ್ತಿಯ ಉಲ್ಲೇಖವಿಲ್ಲ. ಎಲ್ಲ ಕಡೆ ಧೂಪವನ್ನು ಹಚ್ಚಬೇಕೆಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments