Webdunia - Bharat's app for daily news and videos

Install App

ನಿಮ್ಮ ಕುಟುಂಬ ಆನಂದಮಯವಾಗಿರಲು ದೀಪದ ಎಣ್ಣೆಗೆ ಇದನ್ನ ಸೇರಿಸಿ ದೇವರ ಮುಂದೆ ಇಡಿ

Webdunia
ಶುಕ್ರವಾರ, 5 ಜುಲೈ 2019 (08:58 IST)
ಬೆಂಗಳೂರು : ಮನುಷ್ಯನಿಗೆ ಒಂದಲ್ಲ ಒಂದು ಚಿಂತೆ ಕಾಡುತ್ತಿರುತ್ತದೆ. ಇದರಿಂದ ಆತನಿಗೆ ಜೀವನದಲ್ಲಿ ನೆಮ್ಮದಿಯೇ ಇರುವುದಿಲ್ಲ. ಆದ್ದರಿಂದ ಶಾಂತಿ ಮರುಕಳಿಸಿ, ಕುಟುಂಬವು ಆನಂದಮಯ ವಾಗಿರಬೇಕಾದರೆ ನೀವು ಹೀಗೆ ಮಾಡಿದರೆ ಒಳ್ಳೆಯದು ಎಂದು ಶಾಸ್ತಗಳು ಹೇಳುತ್ತವೆ.




ನಾವು ಪ್ರತಿದಿನ ದೇವರ ಮುಂದೆ ದೀಪ ಬೆಳಗುತ್ತೇವೆ. ಆ ದೀಪದ ಎಣ್ಣೆಗೆ ಒಂದು ಹನಿ ಶ್ರೀಗಂಧದ ಎಣ್ಣೆಯನ್ನು ಪ್ರತಿದಿನ ಹಾಕಿ. ಪ್ರತಿದಿನ ಒಂದು ಹನಿಯಂತೆ 48 ದಿನಗಳ ಕಾಲಾವಧಿವರೆಗೆ ಒಂದು ಹನಿ ಶ್ರೀಗಂಧದ ಎಣ್ಣೆಯನ್ನು ಹಾಕುತ್ತ ಬನ್ನಿ. ನಿಮ್ಮ ಜೀವನದಲ್ಲಿ ಕ್ರಮೇಣವಾಗಿ ಆನಂದ, ನೆಮ್ಮದಿ ನೆಲೆಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ದೋಷ ಇರುವವರು ತಪ್ಪದೇ ಈ ಶನಿ ಮಂತ್ರವನ್ನು ಜಪಿಸಿ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments