Webdunia - Bharat's app for daily news and videos

Install App

ಲಕ್ಷ್ಮೀ ಪೂಜೆಯ ನಂತರ ಹೀಗೆ ಮಾಡಿದರೆ ಧನಾಭಿವೃದ್ಧಿಯಾಗುವುದು ಖಂಡಿತ

Webdunia
ಸೋಮವಾರ, 26 ನವೆಂಬರ್ 2018 (07:39 IST)
ಬೆಂಗಳೂರು : ಧನಾಭಿವೃದ್ಧಿಗಾಗಿ ಲಕ್ಷ್ಮೀ ಪೂಜೆಯನ್ನು ಮಾಡುತ್ತಾರೆ. ಆದರೆ ಜ್ಯೋತಿಷ್ಯದಲ್ಲಿ ಪೂಜೆಯ ನಂತರ ಈ ನಿಯಮಗಳನ್ನು ಅನುಸರಿಸಿದರೆ  ಧನಾಭಿವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ.


ಜ್ಯೋತಿಷ್ಯ  ಶಾಸ್ತ್ರದ ಪ್ರಕಾರ ಮನೆಯ ಉತ್ತರ ದಿಕ್ಕಿಗೆ ಕಪಾಟಿಡುವುದು ಶುಭ. ಲಕ್ಷ್ಮಿ ಪೂಜೆ ಮಾಡಿದ ನಂತ್ರ ಕಪಾಟಿನಲ್ಲಿ ಹಣ ಹಾಗೂ ಆಭರಣವನ್ನಿಡುವ ಜೊತೆಗೆ ಲಕ್ಷ್ಮಿ ದೇವಿಯ ಮೂರ್ತಿಯನ್ನಿಟ್ಟರೆ ಧನಾಗಮನವಾಗಲಿದೆ.


ಲಕ್ಷ್ಮಿ ಪೂಜೆ ವೇಳೆ ಗೋಮತಿ ಚಕ್ರವನ್ನಿಟ್ಟು ಪೂಜೆ ಮಾಡಬಹುದು. ನಂತರ ಕಪಾಟಿನಲ್ಲಿ ಕೆಂಪು ಬಟ್ಟೆಯಿಟ್ಟು ಅದರ ಮೇಲೆ ಗೋಮತಿ ಚಕ್ರವನ್ನಿಡಬೇಕು. ಲಕ್ಷ್ಮಿ ಪೂಜೆಯಲ್ಲಿ ಕವಡೆಗೂ ಮಹತ್ವವಿದೆ. ಪೂಜೆ ನಂತರ ಕೆಂಪು ಬಟ್ಟೆಯಲ್ಲಿ ಸುತ್ತಿ ಕವಡೆಯನ್ನು ಕಪಾಟಿನಲ್ಲಿಡಿ. ಪೂಜೆಗೆ ಇಟ್ಟ ಆಭರಣ ಹಾಗೂ ನಾಣ್ಯಗಳನ್ನು ಕೂಡ ನೀವು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಡಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments