Select Your Language

Notifications

webdunia
webdunia
webdunia
Sunday, 16 March 2025
webdunia

ಮಕ್ಕಳಿಗೆ ಪರೀಕ್ಷೆ ಭಯವಿದ್ದರೆ ಈ ಆಂಜನೇಯ ಸ್ತೋತ್ರ ಹೇಳಿಸಿ

Astrology

Krishnaveni K

ಬೆಂಗಳೂರು , ಶನಿವಾರ, 15 ಮಾರ್ಚ್ 2025 (08:30 IST)
ಇಂದು ಶನಿವಾರವಾಗಿದ್ದು ಶನಿ ದೋಷ ಪರಿಹಾರಕ್ಕಾಗಿ ಆಂಜನೇಯನನ್ನು ಕುರಿತು ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾಗಿದೆ. ಜೀವನದಲ್ಲಿ ಶನಿ ದೋಷದಿಂದಾಗಿ ಸಾಕಷ್ಟು ಕಷ್ಟ-ನಷ್ಟಗಳನ್ನು ಅನುಭವಿಸುತ್ತಿದ್ದರೆ ಆಂಜನೇಯನ ಕುರಿತಾದ ಈ ಹನುಮಾನ್ ದ್ವಾದಶ ಸ್ತೋತ್ರವನ್ನು ಓದಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳಲ್ಲಿ ಭಯ ಕಂಡುಬರುತ್ತಿದ್ದರೂ ಸ್ತೋತ್ರವನ್ನು ಹೇಳಿಸಿ. ಸರಳವಾಗಿ ಕನ್ನಡದಲ್ಲಿ ಇಲ್ಲಿದೆ ನೋಡಿ.

ಹನುಮಾನಂಜನಾಸೂನುಃ ವಾಯುಪುತ್ರೋ ಮಹಾಬಲಃ |
ರಾಮೇಷ್ಟಃ ಫಲ್ಗುಣಸಖಃ ಪಿಂಗಾಕ್ಷೋಽಮಿತವಿಕ್ರಮಃ || ೧ ||
ಉದಧಿಕ್ರಮಣಶ್ಚೈವ ಸೀತಾಶೋಕವಿನಾಶಕಃ |
ಲಕ್ಷ್ಮಣ ಪ್ರಾಣದಾತಾಚ ದಶಗ್ರೀವಸ್ಯ ದರ್ಪಹಾ || ೨ ||
ದ್ವಾದಶೈತಾನಿ ನಾಮಾನಿ ಕಪೀಂದ್ರಸ್ಯ ಮಹಾತ್ಮನಃ |
ಸ್ವಾಪಕಾಲೇ ಪಠೇನ್ನಿತ್ಯಂ ಯಾತ್ರಾಕಾಲೇ ವಿಶೇಷತಃ |
ತಸ್ಯಮೃತ್ಯು ಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್ || ೩ ||
ಇತಿ ಶ್ರೀ ಹನುಮಾನ್ ದ್ವಾದಶನಾಮ ಸ್ತೋತ್ರಂ ||

Share this Story:

Follow Webdunia kannada

ಮುಂದಿನ ಸುದ್ದಿ

ಸಂತಾನ ಪ್ರಾಪ್ತಿಗಾಗಿ ಲಕ್ಷ್ಮೀ ದೇವಿಯ ಈ ಅಷ್ಟೋತ್ತರವನ್ನು ತಪ್ಪದೇ ಓದಿ