Webdunia - Bharat's app for daily news and videos

Install App

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

Krishnaveni K
ಶನಿವಾರ, 19 ಜುಲೈ 2025 (08:24 IST)
ಇಂದು ಶನಿವಾರವಾಗಿದ್ದು ಶನಿದೋಷವಿರುವವರು ಆಂಜನೇಯನ ಮಂತ್ರ ಪಠಿಸುವುದರಿಂದ ಶನಿಯ ಪ್ರಭಾವ ತಕ್ಕಮಟ್ಟಿಗೆ ಕಡಿಮೆಯಾಗುವುದು. ಮಕ್ಕೂ ಓದಬಹುದಾದ ಆಂಜನೇಯನ ಕುರಿತಾದ ಜಯ ಪಂಚಕಂ ಸ್ತೋತ್ರ ಇಲ್ಲಿದೆ ನೋಡಿ.

ಜಯತ್ಯತಿಬಲೋ ರಾಮೋ ಲಕ್ಷ್ಮಣಶ್ಚ ಮಹಾಬಲಃ |
ರಾಜಾ ಜಯತಿ ಸುಗ್ರೀವೋ ರಾಘವೇಣಾಭಿಪಾಲಿತಃ || ೩೩ ||
ದಾಸೋಽಹಂ ಕೋಸಲೇಂದ್ರಸ್ಯ ರಾಮಸ್ಯಾಕ್ಲಿಷ್ಟಕರ್ಮಣಃ |
ಹನುಮಾನ್ ಶತ್ರುಸೈನ್ಯಾನಾಂ ನಿಹಂತಾ ಮಾರುತಾತ್ಮಜಃ || ೩೪ ||
ನ ರಾವಣಸಹಸ್ರಂ ಮೇ ಯುದ್ಧೇ ಪ್ರತಿಬಲಂ ಭವೇತ್ |
ಶಿಲಾಭಿಸ್ತು ಪ್ರಹರತಃ ಪಾದಪೈಶ್ಚ ಸಹಸ್ರಶಃ || ೩೫ ||
ಅರ್ದಯಿತ್ವಾ ಪುರೀಂ ಲಂಕಾಮಭಿವಾದ್ಯ ಚ ಮೈಥಿಲೀಮ್ |
ಸಮೃದ್ಧಾರ್ಥೋ ಗಮಿಷ್ಯಾಮಿ ಮಿಷತಾಂ ಸರ್ವರಕ್ಷಸಾಮ್ || ೩೬ ||
ತಸ್ಯ ಸನ್ನಾದಶಬ್ದೇನ ತೇಽಭವನ್ಭಯಶಂಕಿತಾಃ |
ದದೃಶುಶ್ಚ ಹನೂಮಂತಂ ಸಂಧ್ಯಾಮೇಘಮಿವೋನ್ನತಮ್ || ೩೭ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ವಿಷ್ಣು ಅಷ್ಟೋತ್ತರ ತಪ್ಪದೇ ಓದಿ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಶತ್ರು ಭಯವಿದ್ದರೆ ಕಾಳೀ ಹೃದಯ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments