ನಿಮ್ಮ ಎಲ್ಲಾ ಕೆಲಸಗಳಲ್ಲಿ ವಿಘ್ನ ಎದುರಾಗುತ್ತಿದೆಯೇ? ಹಾಗಾದ್ರೆ ಹೀಗೆ ಮಾಡಿ

Webdunia
ಸೋಮವಾರ, 27 ನವೆಂಬರ್ 2023 (14:16 IST)
ಕೆಲವರು ಎಲ್ಲಾ ಚೆನ್ನಾಗಿ ಇದ್ದರೂ ಮಾನಸಿಕ ಸಮಸ್ಯೆ ಇಂದ ಬಳಲುತ್ತಾರೆ.ಇನ್ನೂ ಕೆಲವರು ಹಣಕಾಸಿನ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ನರಳುತಿರುತ್ತಾರೆ. ಇವರೆಲ್ಲ ಎಷ್ಟೇ ಪ್ರಯತ್ನಿಸಿದರೂ ಪರಿಹಾರ ಮಾತ್ರ ಸಿಗುತ್ತಿರುವುದಿಲ್ಲ. ಇದೆಲ್ಲ ಸರ್ಪದೋಷ ದಿಂದ ಆಗುತ್ತದೆ. ಆದ್ದರಿಂದ ಈ ಸೂಚನೆಗಳು ನಿಮಲ್ಲಿ ಕಂಡುಬಂದರೆ ತಕ್ಷಣ ನಿಮ್ಮ ಜಾತಕ ತೋರಿಸಿ ಪರಿಹರಿಸಿಕೊಳ್ಳಿ.
 
ಜಾತಕದಲ್ಲಿ ಸರ್ಪದೋಷವಿದ್ದವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ. ಅಂತವರು ತಕ್ಷಣ ಆ ಸರ್ಪದೋಷವನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ. ನಿಮಗೆ ಸರ್ಪದೋಷವಿದ್ದಯೇ ಎಂಬುದನ್ನು  ಈ ಸೂಚನೆಗಳಿಂದ ತಿಳಿಯಬಹುದು.
 
ಕೆಲವರಿಗೆ ಎಷ್ಟೇ ಪ್ರಯತ್ನಪಟ್ಟರೂ ಕಂಕಣ ಭಾಗ್ಯ ಒದಗಿ ಬರುವುದಿಲ್ಲ. ಎಷ್ಟೇ ವಿದ್ಯಾವಂತರಾಗಿದ್ದರು, ರೂಪವಂತರಾಗಿದ್ದರು ಮದುವೆ ಆಗುವುದಿಲ್ಲ. ಇನ್ನೂ ಕೆಲವರಿಗೆ ಚರ್ಮ ಸಂಬಂಧದ ಕಾಯಿಲೆಗಳು ಬಾಧಿಸುತ್ತವೆ. ಯಾವುದೇ ವೈದ್ಯರ ಬಳಿ ಹೋದರೂ ಗುಣವಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments