Webdunia - Bharat's app for daily news and videos

Install App

ನಿಮ್ಮ ಎಲ್ಲಾ ಕೆಲಸಗಳಲ್ಲಿ ವಿಘ್ನ ಎದುರಾಗುತ್ತಿದೆಯೇ? ಹಾಗಾದ್ರೆ ಹೀಗೆ ಮಾಡಿ

Webdunia
ಸೋಮವಾರ, 27 ನವೆಂಬರ್ 2023 (14:16 IST)
ಕೆಲವರು ಎಲ್ಲಾ ಚೆನ್ನಾಗಿ ಇದ್ದರೂ ಮಾನಸಿಕ ಸಮಸ್ಯೆ ಇಂದ ಬಳಲುತ್ತಾರೆ.ಇನ್ನೂ ಕೆಲವರು ಹಣಕಾಸಿನ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ನರಳುತಿರುತ್ತಾರೆ. ಇವರೆಲ್ಲ ಎಷ್ಟೇ ಪ್ರಯತ್ನಿಸಿದರೂ ಪರಿಹಾರ ಮಾತ್ರ ಸಿಗುತ್ತಿರುವುದಿಲ್ಲ. ಇದೆಲ್ಲ ಸರ್ಪದೋಷ ದಿಂದ ಆಗುತ್ತದೆ. ಆದ್ದರಿಂದ ಈ ಸೂಚನೆಗಳು ನಿಮಲ್ಲಿ ಕಂಡುಬಂದರೆ ತಕ್ಷಣ ನಿಮ್ಮ ಜಾತಕ ತೋರಿಸಿ ಪರಿಹರಿಸಿಕೊಳ್ಳಿ.
 
ಜಾತಕದಲ್ಲಿ ಸರ್ಪದೋಷವಿದ್ದವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ. ಅಂತವರು ತಕ್ಷಣ ಆ ಸರ್ಪದೋಷವನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ. ನಿಮಗೆ ಸರ್ಪದೋಷವಿದ್ದಯೇ ಎಂಬುದನ್ನು  ಈ ಸೂಚನೆಗಳಿಂದ ತಿಳಿಯಬಹುದು.
 
ಕೆಲವರಿಗೆ ಎಷ್ಟೇ ಪ್ರಯತ್ನಪಟ್ಟರೂ ಕಂಕಣ ಭಾಗ್ಯ ಒದಗಿ ಬರುವುದಿಲ್ಲ. ಎಷ್ಟೇ ವಿದ್ಯಾವಂತರಾಗಿದ್ದರು, ರೂಪವಂತರಾಗಿದ್ದರು ಮದುವೆ ಆಗುವುದಿಲ್ಲ. ಇನ್ನೂ ಕೆಲವರಿಗೆ ಚರ್ಮ ಸಂಬಂಧದ ಕಾಯಿಲೆಗಳು ಬಾಧಿಸುತ್ತವೆ. ಯಾವುದೇ ವೈದ್ಯರ ಬಳಿ ಹೋದರೂ ಗುಣವಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ರೋಗ, ಮೃತ್ಯು ಭಯ ನಾಶಕ್ಕಾಗಿ ಶಿವನ ಈ ಸ್ತೋತ್ರ ಓದಿ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ಮುಂದಿನ ಸುದ್ದಿ
Show comments