Webdunia - Bharat's app for daily news and videos

Install App

ಮಹಾಶಿವರಾತ್ರಿಯ ಬಳಿಕ ಈ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆಯಂತೆ

Webdunia
ಗುರುವಾರ, 11 ಮಾರ್ಚ್ 2021 (07:19 IST)
ಬೆಂಗಳೂರು : ಇಂದು ಮಹಾಶಿವರಾತ್ರಿಯ ಶುಭ ದಿನ. ಈ ದಿನದಂದು ರಾಶಿ ಚಕ್ರದಲ್ಲಿ ಕೆಲವು ಬದಲಾವಣೆಗಳು ಆಗುವುದರಿಂದ  ಕೆಲವು ರಾಶಿಯವರಿಗೆ ಮಹಾಶಿವರಾತ್ರಿಯ ಬಳಿಕ ಅದೃಷ್ಟ ಬಂದರೆ ಕೆಲವು ರಾಶಿಯವರಿಗೆ ದುರಾದೃಷ್ಟ ಕಾಡುತ್ತದೆ. ಹಾಗಾದ್ರೆ ಆ ರಾಶಿಗಳು ಯಾವುದೆಂಬುದನ್ನು ತಿಳಿಯೋಣ.

ಧನು, ಮಕರ, ಸಿಂಹ, ತುಲಾ, ಮೀನಾ, ಕನ್ಯಾ, ಮೇಷ ರಾಶಿಯಲ್ಲಿ ಜನಿಸಿದವರಿಗೆ ಮಹಾಶಿವರಾತ್ರಿಯ ಬಳಿಕ ಅದೃಷ್ಟ  ಬರುತ್ತದೆ. ಇವರ ಪಾಪಕರ್ಮಗಳು ಕಳೆದು ಶಿವನ ಅನುಗ್ರಹ ಇವರಿಗೆ ದೊರೆತು ಆರ್ಥಿಕ ಸಮಸ್ಯೆ, ಅನಾರೋಗ್ಯ ಸಮಸ್ಯೆ ದೂರವಾಗುತ್ತದೆ. ಇವರಿಗೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಗಣೇಶನ ಈ ಮಂತ್ರ ಓದಿ ಕೆಲಸಕ್ಕೆ ಹೊರಟರೆ ಯಶಸ್ಸು

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments