Webdunia - Bharat's app for daily news and videos

Install App

ಕಾಲಿಗೆ ಚಿನ್ನದ ಆಭರಣ ಧರಿಸುವವರು ಈ ದೇವರ ಕೋಪಕ್ಕೆ ಗುರಿಯಾಗುತ್ತಾರೆ ಎಚ್ಚರಿಕೆ!

Webdunia
ಬುಧವಾರ, 11 ಜುಲೈ 2018 (07:33 IST)
ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಕಾಲಿಗೆ ಬೆಳ್ಳಿ ಆಭರಣವನ್ನು ಧರಿಸುತ್ತಾರೆ. ಆದರೆ ಕೆಲವರು ಶೋಕಿಗಾಗಿ ಚಿನ್ನದ ಆಭರಣವನ್ನು ಕಾಲಿಗೆ ಧರಿಸಲು ಶುರುಮಾಡಿದ್ದಾರೆ. ಆದರೆ ಈ ರೀತಿ  ಮಾಡಬಾರದು ಎಂದು ಹೇಳುತ್ತಾರೆ. ಇದಕ್ಕೆ ಧಾರ್ಮಿಕ ಹಾಗೂ ವೈಜ್ಞಾನಿಕ ಕಾರಣಗಳಿವೆ.


ಧಾರ್ಮಿಕ ಕಾರಣವೆನೆಂದರೆ ಭಗವಂತ ಶ್ರೀಕೃಷ್ಣನಿಗೆ ಹಳದಿ ಬಣ್ಣ ಪ್ರಿಯವಂತೆ. ಬಂಗಾರ ಹಳದಿ ಬಣ್ಣದಲ್ಲಿರುತ್ತದೆ. ಹಾಗಾಗಿ ಬಂಗಾರವನ್ನು ಕಾಲಿಗೆ ಧರಿಸಬಾರದು. ಬಂಗಾರವನ್ನು ಕಾಲಿಗೆ ಧರಿಸಿದ್ರೆ ಕೃಷ್ಣ ಕೋಪಗೊಳ್ತಾನೆ ಎಂದು ನಂಬಲಾಗಿದೆ.


ಹಾಗೇ ವಿಜ್ಞಾನಿಗಳು ಕೂಡ ಕಾಲಿಗೆ ಬಂಗಾರ ಅಥವಾ ಬಂಗಾರದಿಂದ ಮಾಡಿದ ಯಾವುದೇ ಆಭರಣವನ್ನು ಧರಿಸಬೇಡಿ ಎನ್ನುತ್ತಾರೆ. ಕಾರಣ ಬಂಗಾರ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಕಾಲಿಗೆ ಬಂಗಾರ ಅಥವಾ ಬಂಗಾರದ ಆಭರಣ ಹಾಕುವುದ್ರಿಂದ ಕಾಲಿನಿಂದ ತಲೆಯವರೆಗೆ ದೇಹದ ಉಷ್ಣತೆ ಹೆಚ್ಚಾಗುತ್ತದೆ. ಇದು ಮಾನಸಿಕ ಏಕಾಗ್ರತೆಗೆ ಅಡ್ಡಿಯುಂಟು ಮಾಡುತ್ತದೆ. ಹಾಗಾಗಿ ಬಂಗಾರದ ಆಭರಣವನ್ನು ಕಾಲಿಗೆ ಹಾಕಬೇಡಿ ಎಂದು ವಿಜ್ಞಾನಿಗಳು ಸಲಹೆ ನೀಡುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments