ನರದೃಷ್ಟಿ ನಿವಾರಣೆಗೆ ಈ ದೇವಸ್ಥಾನದಿಂದ ಈ ವಸ್ತುವನ್ನು ತಂದು ಮನೆಗೆ ಕಟ್ಟಿ

Webdunia
ಶುಕ್ರವಾರ, 12 ಜುಲೈ 2019 (09:05 IST)
ಬೆಂಗಳೂರು : ಜೀವನಲ್ಲಿ ಕಷ್ಟ, ಸಂಕಟಗಳು, ಸಮಸ್ಯೆಗಳು  ಎದುರಾಗುವುದು ಸಹಜ. ಆದರೆ ಎಷ್ಟೇ ಕಷ್ಟಪಟ್ಟ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ, ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದಾದರೆ ಅಂತವರಿಗೆ ಯಾವುದಾದರೂ ಕೆಟ್ಟ ಕಣ್ಣಿನ ದೃಷ್ಟಿ ಅಥವಾ ನರದೃಷ್ಟಿ ತಗುಲಿದೆ ಎಂದರ್ಥ. ಇದನ್ನು ಹೋಗಲಾಡಿಸಲು ಈ ಪರಿಹಾರವನ್ನು ಮಾಡಿ.




ಮಂಗಳವಾರ ಅಥವಾ ಶನಿವಾರ ಹನುಮಂತನ ದೇವಾಲಯಕ್ಕೆ ಹೋಗಿ ಕಪ್ಪು ದಾರವನ್ನು ತೆಗೆದುಕೊಂಡು ಅದಕ್ಕೆ 9 ಗಂಟನ್ನು ಹಾಕಿ ಅದನ್ನು ನಾವು ಮನೆಯ ಬಾಗಿಲಿಗೆ ಕಟ್ಟಬೇಕು. ನಂತರ ಹಣವನ್ನು ಶೇಖರಿಸಿಡುವ ಜಾಗದಲ್ಲಿ ಇಟ್ಟರೆ, ನಿಮ್ಮ ಮನೆಯಲ್ಲಿ ಆರ್ಥಿಕ ಸಂಕಷ್ಟಗಳು ಎಂದಿಗೂ ಉಂಟಾಗುವುದಿಲ್ಲ.


ಅಷ್ಟೇ ಅಲ್ಲದೆ ಈ ಕಪ್ಪು ದಾರವನ್ನು ನೀವು ಕೊರಳಿಗೆ ಧರಿಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಈ ರೀತಿ ಮಾಡುವುದರಿಂದ ನರ ದೃಷ್ಟಿ, ಕೆಟ್ಟ ಕಣ್ಣಿನ ದೃಷ್ಟಿಯಿಂದ ಮುಕ್ತಿ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments