Webdunia - Bharat's app for daily news and videos

Install App

ನರದೃಷ್ಟಿ ನಿವಾರಣೆಗೆ ಈ ದೇವಸ್ಥಾನದಿಂದ ಈ ವಸ್ತುವನ್ನು ತಂದು ಮನೆಗೆ ಕಟ್ಟಿ

Webdunia
ಶುಕ್ರವಾರ, 12 ಜುಲೈ 2019 (09:05 IST)
ಬೆಂಗಳೂರು : ಜೀವನಲ್ಲಿ ಕಷ್ಟ, ಸಂಕಟಗಳು, ಸಮಸ್ಯೆಗಳು  ಎದುರಾಗುವುದು ಸಹಜ. ಆದರೆ ಎಷ್ಟೇ ಕಷ್ಟಪಟ್ಟ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ, ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದಾದರೆ ಅಂತವರಿಗೆ ಯಾವುದಾದರೂ ಕೆಟ್ಟ ಕಣ್ಣಿನ ದೃಷ್ಟಿ ಅಥವಾ ನರದೃಷ್ಟಿ ತಗುಲಿದೆ ಎಂದರ್ಥ. ಇದನ್ನು ಹೋಗಲಾಡಿಸಲು ಈ ಪರಿಹಾರವನ್ನು ಮಾಡಿ.




ಮಂಗಳವಾರ ಅಥವಾ ಶನಿವಾರ ಹನುಮಂತನ ದೇವಾಲಯಕ್ಕೆ ಹೋಗಿ ಕಪ್ಪು ದಾರವನ್ನು ತೆಗೆದುಕೊಂಡು ಅದಕ್ಕೆ 9 ಗಂಟನ್ನು ಹಾಕಿ ಅದನ್ನು ನಾವು ಮನೆಯ ಬಾಗಿಲಿಗೆ ಕಟ್ಟಬೇಕು. ನಂತರ ಹಣವನ್ನು ಶೇಖರಿಸಿಡುವ ಜಾಗದಲ್ಲಿ ಇಟ್ಟರೆ, ನಿಮ್ಮ ಮನೆಯಲ್ಲಿ ಆರ್ಥಿಕ ಸಂಕಷ್ಟಗಳು ಎಂದಿಗೂ ಉಂಟಾಗುವುದಿಲ್ಲ.


ಅಷ್ಟೇ ಅಲ್ಲದೆ ಈ ಕಪ್ಪು ದಾರವನ್ನು ನೀವು ಕೊರಳಿಗೆ ಧರಿಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಈ ರೀತಿ ಮಾಡುವುದರಿಂದ ನರ ದೃಷ್ಟಿ, ಕೆಟ್ಟ ಕಣ್ಣಿನ ದೃಷ್ಟಿಯಿಂದ ಮುಕ್ತಿ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Hanumantha Mantra: ಉದ್ಯೋಗ ಪ್ರಾಪ್ತಿಗಾಗಿ ಹನುಮಂತನ ಈ ಮಂತ್ರವನ್ನು ಜಪಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಜೀವನದಲ್ಲಿ ಬರುವ ಕಷ್ಟ ನಿಭಾಯಿಸಲು ಈ ದುರ್ಗಾ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments