Select Your Language

Notifications

webdunia
webdunia
webdunia
webdunia

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

Astrology

Krishnaveni K

ಬೆಂಗಳೂರು , ಬುಧವಾರ, 18 ಫೆಬ್ರವರಿ 2026 (08:38 IST)
ಜಾತಕದಲ್ಲಿ ಬುಧ ಗ್ರಹನ ದೋಷಗಳಿದ್ದರೆ ವಿದ್ಯಾಭ್ಯಾಸಕ್ಕೆ, ವೃತ್ತಿ ಜೀವನಕ್ಕೆ, ಆರೋಗ್ಯಕ್ಕೆ ಸಂಬಂಧಿಸಿದಂತೆ ತೊಂದರೆಗಳು ಎದುರಾದೀತು. ಇದರ ನಿವಾರಣೆಗೆ ಬುಧ ಗ್ರಹ ಕವಚಂ ಸ್ತೋತ್ರ ಓದಿ.

ಅಸ್ಯ ಶ್ರೀಬುಧಕವಚಸ್ತೋತ್ರಮಂತ್ರಸ್ಯ, ಕಶ್ಯಪ ಋಷಿಃ,
ಅನುಷ್ಟುಪ್ ಛಂದಃ, ಬುಧೋ ದೇವತಾ, ಬುಧಪ್ರೀತ್ಯರ್ಥಂ ಜಪೇ ವಿನಿಯೋಗಃ ।

ಅಥ ಬುಧ ಕವಚಂ
ಬುಧಸ್ತು ಪುಸ್ತಕಧರಃ ಕುಂಕುಮಸ್ಯ ಸಮದ್ಯುತಿಃ ।
ಪೀತಾಂಬರಧರಃ ಪಾತು ಪೀತಮಾಲ್ಯಾನುಲೇಪನಃ ॥ 1 ॥

ಕಟಿಂ ಚ ಪಾತು ಮೇ ಸೌಮ್ಯಃ ಶಿರೋದೇಶಂ ಬುಧಸ್ತಥಾ ।
ನೇತ್ರೇ ಜ್ಞಾನಮಯಃ ಪಾತು ಶ್ರೋತ್ರೇ ಪಾತು ನಿಶಾಪ್ರಿಯಃ ॥ 2 ॥

ಘ್ರಾಣಂ ಗಂಧಪ್ರಿಯಃ ಪಾತು ಜಿಹ್ವಾಂ ವಿದ್ಯಾಪ್ರದೋ ಮಮ ।
ಕಂಠಂ ಪಾತು ವಿಧೋಃ ಪುತ್ರೋ ಭುಜೌ ಪುಸ್ತಕಭೂಷಣಃ ॥ 3 ॥

ವಕ್ಷಃ ಪಾತು ವರಾಂಗಶ್ಚ ಹೃದಯಂ ರೋಹಿಣೀಸುತಃ ।
ನಾಭಿಂ ಪಾತು ಸುರಾರಾಧ್ಯೋ ಮಧ್ಯಂ ಪಾತು ಖಗೇಶ್ವರಃ ॥ 4 ॥

ಜಾನುನೀ ರೌಹಿಣೇಯಶ್ಚ ಪಾತು ಜಂಘೇ??ಉಖಿಲಪ್ರದಃ ।
ಪಾದೌ ಮೇ ಬೋಧನಃ ಪಾತು ಪಾತು ಸೌಮ್ಯೋ??ಉಖಿಲಂ ವಪುಃ ॥ 5 ॥

ಅಥ ಫಲಶ್ರುತಿಃ
ಏತದ್ಧಿ ಕವಚಂ ದಿವ್ಯಂ ಸರ್ವಪಾಪಪ್ರಣಾಶನಮ್ ।
ಸರ್ವರೋಗಪ್ರಶಮನಂ ಸರ್ವದುಃಖನಿವಾರಣಮ್ ॥ 6 ॥

ಆಯುರಾರೋಗ್ಯಶುಭದಂ ಪುತ್ರಪೌತ್ರಪ್ರವರ್ಧನಮ್ ।
ಯಃ ಪಠೇಚ್ಛೃಣುಯಾದ್ವಾಪಿ ಸರ್ವತ್ರ ವಿಜಯೀ ಭವೇತ್ ॥ 7 ॥

॥ ಇತಿ ಶ್ರೀಬ್ರಹ್ಮವೈವರ್ತಪುರಾಣೇ ಬುಧಕವಚಂ ಸಂಪೂರ್ಣಮ್ ॥

Share this Story:

Follow Webdunia kannada

ಮುಂದಿನ ಸುದ್ದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ