ಬುಧ ಗ್ರಹನ ಕುರಿತಾಗಿರುವ ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು. ಯಾಕೆಂದರೆ ಈ ಸ್ತೋತ್ರವನ್ನು ಓದುವುದರಿಂದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಹೆಚ್ಚುವುದಲ್ಲದೆ ಜ್ಞಾನ ಸಂಪಾದನೆ ಮಾಡಲು, ಕಠಿಣ ಪರಿಶ್ರಮ ಮಾಡಲು ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಬುಧ ಕವಚಂ ಸ್ತೋತ್ರ ಇಲ್ಲಿದೆ ನೋಡಿ.