Webdunia - Bharat's app for daily news and videos

Install App

ಸ್ವಂತ ಮನೆ ಕನಸು ನನಸಾಗಲು ಅರಳಿಮರದ ಕೆಳಗೆ ಇದನ್ನು ಹೂತು ಹಾಕಿ

Webdunia
ಭಾನುವಾರ, 16 ಆಗಸ್ಟ್ 2020 (07:23 IST)
ಬೆಂಗಳೂರು : ಸ್ವಂತ ಮನೆ ಹೊಂದುವ ಕನಸು ಎಲ್ಲರಿಗೂ ಇದೆ. ಆದರೆ ಮನೆ ಕಟ್ಟಲು ಹೋರಟಾಗ  ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತದೆ. ಆ ವೇಳೆ ಈ ಪರಿಹಾರವನ್ನು ಮಾಡಿಕೊಳ್ಳಿ.

ಬುಧವಾರದಂದು ಮುಂಜಾನೆ ಪೂಜೆ ಮಾಡುವಾಗ  ಆಲೂಗಡ್ಡೆ ತೆಗದುಕೊಂಡು  ಉಪ್ಪು ಹಾಕಿ ಬೇಯಿಸಿ ಸಿಪ್ಪೆ ತೆಗೆದು ಅದನ್ನು ಮುದ್ದೆ ಮಾಡಿ ಅದನ್ನು 2 ಭಾಗ ಮಾಡಿ 1 ಭಾಗವನ್ನು ಆಕಳಿಗೆ ನೈವೇದ್ಯ ಕೊಟ್ಟು ನಿಮ್ಮ ಸ್ವಂತ ಮನೆ ಕಟ್ಟುವ ಸಂಕಲ್ಪವನ್ನು ಹೇಳಿಕೊಳ್ಳಿ. ಇನ್ನೊಂದು ಭಾಗವನ್ನು ಅರಳಿಮರದ ಕೆಳಗೆ ಹೊಡ ತೆಗೆದು  ಹೂತ್ತಿಟ್ಟು ಬನ್ನಿ. ಇದರಿಂದ ನಿಮ್ಮ ಮನೆ ಕಟ್ಟುನವ ಕನಸು ನನಸಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments