Webdunia - Bharat's app for daily news and videos

Install App

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಕೃಷ್ಣವೇಣಿ ಕೆ
ಶನಿವಾರ, 18 ಏಪ್ರಿಲ್ 2026 (08:25 IST)
ವಿವಾಹ, ಮಕ್ಕಳ ಸಮಸ್ಯೆಯಾಗಿದ್ದರೆ ಸುಬ್ರಹ್ಮಣ್ಯನ ಕುರಿತಾದ ಪ್ರಾರ್ಥನೆ ಮಾಡಬೇಕು. ಇಂದು ತಪ್ಪದೇ ಸುಬ್ರಹ್ಮಣ್ಯ ದೇವರ ಕುರಿತಾದ ಷಣ್ಮುಖ ಪಂಚರತ್ನ ಸ್ತುತಿ ತಪ್ಪದೇ ಓದಿ.

ಸ್ಫುರದ್ವಿದ್ಯುದ್ವಲ್ಲೀವಲಯಿತಮಗೋತ್ಸಂಗವಸತಿಂ
ಭವಾಪ್ಪಿತ್ತಪ್ಲುಷ್ಟಾನಮಿತಕರುಣಾಜೀವನವಶಾತ್ ।
ಅವಂತಂ ಭಕ್ತಾನಾಮುದಯಕರಮಂಭೋಧರ ಇತಿ
ಪ್ರಮೋದಾದಾವಾಸಂ ವ್ಯತನುತ ಮಯೂರೋಽಸ್ಯ ಸವಿಧೇ ॥ 1 ॥

ಸುಬ್ರಹ್ಮಣ್ಯೋ ಯೋ ಭವೇಜ್ಜ್ಞಾನಶಕ್ತ್ಯಾ
ಸಿದ್ಧಂ ತಸ್ಮಿಂದೇವಸೇನಾಪತಿತ್ವಮ್ ।
ಇತ್ಥಂ ಶಕ್ತಿಂ ದೇವಸೇನಾಪತಿತ್ವಂ
ಸುಬ್ರಹ್ಮಣ್ಯೋ ಬಿಭ್ರದೇಷ ವ್ಯನಕ್ತಿ ॥ 2 ॥

ಪಕ್ಷೋಽನಿರ್ವಚನೀಯೋ ದಕ್ಷಿಣ ಇತಿ ಧಿಯಮಶೇಷಜನತಾಯಾಃ ।
ಜನಯತಿ ಬರ್ಹೀ ದಕ್ಷಿಣನಿರ್ವಚನಾಯೋಗ್ಯಪಕ್ಷಯುಕ್ತೋಽಯಮ್ ॥ 3 ॥

ಯಃ ಪಕ್ಷಮನಿರ್ವಚನಂ ಯಾತಿ ಸಮವಲಂಬ್ಯ ದೃಶ್ಯತೇ ತೇನ ।
ಬ್ರಹ್ಮ ಪರಾತ್ಪರಮಮಲಂ ಸುಬ್ರಹ್ಮಣ್ಯಾಭಿಧಂ ಪರಂ ಜ್ಯೋತಿಃ ॥ 4 ॥

ಷಣ್ಮುಖಂ ಹಸನ್ಮುಖಂ ಸುಖಾಂಬುರಾಶಿಖೇಲನಂ
ಸನ್ಮುನೀಂದ್ರಸೇವ್ಯಮಾನಪಾದಪಂಕಜಂ ಸದಾ ।
ಮನ್ಮಥಾದಿಶತ್ರುವರ್ಗನಾಶಕಂ ಕೃಪಾಂಬುಧಿಂ
ಮನ್ಮಹೇ ಮುದಾ ಹೃದಿ ಪ್ರಪನ್ನಕಲ್ಪಭೂರುಹಮ್ ॥ 5 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಗುರು ಪೂರ್ಣಿಮೆ ಪೂಜೆ ವಿಧಾನ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments