ಸಂತಾನಾಪೇಕ್ಷಿತ ದಂಪತಿ ಇಂದು ಗಣಪತಿಯ ಈ ಮಂತ್ರ ಪಠಿಸಿ

Krishnaveni K
ಬುಧವಾರ, 18 ಮಾರ್ಚ್ 2026 (08:29 IST)
ಬುಧವಾರ ವಿಘ್ನ ವಿನಾಶಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಸಂತಾನಾಪೇಕ್ಷಿತ ದಂಪತಿಗಳು, ಮಕ್ಕಳಿದ್ದರೂ ಸಮಸ್ಯೆ ಎದುರಿಸುತ್ತಿದ್ದರೆ ಗಣೇಶನ ಕುರಿತಾದ ಸಂತಾನ ಗಣಪತಿ ಸ್ತೋತ್ರವನ್ನು ಓದಿ.

ನಮೋಽಸ್ತು ಗಣನಾಥಾಯ ಸಿದ್ಧಿಬುದ್ಧಿಯುತಾಯ ಚ ।
ಸರ್ವಪ್ರದಾಯ ದೇವಾಯ ಪುತ್ರವೃದ್ಧಿಪ್ರದಾಯ ಚ ॥ 1 ॥

ಗುರೂದರಾಯ ಗುರವೇ ಗೋಪ್ತ್ರೇ ಗುಹ್ಯಾಸಿತಾಯ ತೇ ।
ಗೋಪ್ಯಾಯ ಗೋಪಿತಾಶೇಷಭುವನಾಯ ಚಿದಾತ್ಮನೇ ॥ 2 ॥

ವಿಶ್ವಮೂಲಾಯ ಭವ್ಯಾಯ ವಿಶ್ವಸೃಷ್ಟಿಕರಾಯ ತೇ ।
ನಮೋ ನಮಸ್ತೇ ಸತ್ಯಾಯ ಸತ್ಯಪೂರ್ಣಾಯ ಶುಂಡಿನೇ ॥ 3 ॥

ಏಕದಂತಾಯ ಶುದ್ಧಾಯ ಸುಮುಖಾಯ ನಮೋ ನಮಃ ।
ಪ್ರಪನ್ನಜನಪಾಲಾಯ ಪ್ರಣತಾರ್ತಿವಿನಾಶಿನೇ ॥ 4 ॥

ಶರಣಂ ಭವ ದೇವೇಶ ಸಂತತಿಂ ಸುದೃಢಾ ಕುರು ।
ಭವಿಷ್ಯಂತಿ ಚ ಯೇ ಪುತ್ರಾ ಮತ್ಕುಲೇ ಗಣನಾಯಕ ॥ 5 ॥

ತೇ ಸರ್ವೇ ತವ ಪೂಜಾರ್ಥಂ ನಿರತಾಃ ಸ್ಯುರ್ವರೋಮತಃ ।
ಪುತ್ರಪ್ರದಮಿದಂ ಸ್ತೋತ್ರಂ ಸರ್ವಸಿದ್ಧಿಪ್ರದಾಯಕಮ್ ॥ 6 ॥

ಇತಿ ಸಂತಾನಗಣಪತಿಸ್ತೋತ್ರಂ ಸಂಪೂರ್ಣಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರ

ಯುಗಾದಿ ಪಂಚಾಂಗ ಶ್ರವಣ: ಈ ವರ್ಷ ಮಳೆ, ಬೆಳೆ, ಆದಾಯ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments