ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

Krishnaveni K
ಬುಧವಾರ, 6 ಆಗಸ್ಟ್ 2025 (08:27 IST)
ಇಂದು ಬುಧವಾರವಾಗಿದ್ದು ಗಣೇಶನಿಗೆ ವಿಶೇಷವಾದ ದಿನವಾಗಿದೆ. ಗಣೇಶ ವಿದ್ಯಾ, ಬುದ್ಧಿ ಪ್ರದಾಯಕ ಮತ್ತು ವಿಘ್ನ ನಿವಾರಕ ಎಂದೇ ಪರಿಗಣಿಸಲ್ಪಡುತ್ತಾನೆ. ಆದರೆ ಇದರ ಜೊತೆಗೆ ಅದೃಷ್ಟ ಪ್ರಾಪ್ತಿಯಾಗಬೇಕೆಂದರೆ ಗಣೇಶನ ಈ ಒಂದು ಮಂತ್ರವನ್ನು ತಪ್ಪದೇ ಜಪಿಸಿ.

ಇನ್ನೇನು ಗಣೇಶ ಚತುರ್ಥಿ ಬರುತ್ತಿದ್ದು, ಗಣೇಶನ ಆರಾಧನೆ ಮಾಡಲು ಸುಸಂದರ್ಭ. ಗಣೇಶನನ್ನು ಆದಿ ಪೂಜಿತ ಎಂದು ಕರೆಯುತ್ತಾರೆ. ಅವನು ಮಕ್ಕಳಿಗೂ ವಿದ್ಯೆ, ಬುದ್ಧಿ ಕೊಟ್ಟು ಸನ್ಮಾರ್ಗದಲ್ಲಿ ನಡೆಯಲು ಸಹಾಯ ಮಾಡುತ್ತಾನೆ.

ಜೊತೆಗೆ ಗಣೇಶನ ಅನುಗ್ರಹವಿದ್ದರೆ ಆರ್ಥಿಕ ಸಮಸ್ಯೆಗಳು, ಅಡೆತಡೆಗಳು ಯಾವುದೂ ಬರದು. ವಿಶೇಷವಾಗಿ ನಮ್ಮ ಜೀವನದಲ್ಲಿ ಸುಖ, ಸಮೃದ್ಧಿ ನೆಲೆಸಿರಬೇಕಾದರೆ ಗಣೇಶನ ಈ ಸೌಭಾಗ್ಯ ಮಂತ್ರವನ್ನು ತಪ್ಪದೇ ಜಪಿಸಬೇಕು.

“ಓಂ ಶ್ರೀಂ ಗಂ ಸೌಭಾಗ್ಯ ಗಣಪತಯೇ ವರವರದ
ಸರ್ವಜನಂ ಮೇ ವಶಮಾನಾಯ ನಮಃ

ಇದು ಗಣೇಶನ ಸೌಭಾಗ್ಯ ಮಂತ್ರವಾಗಿದ್ದು ಉತ್ತಮ ಭವಿಷ್ಯಕ್ಕಾಗಿ, ಸಮೃದ್ಧಿಗಾಗಿ ಪ್ರತಿನಿತ್ಯ ಈ ಮಂತ್ರವನ್ನು ಪಠಿಸುತ್ತಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments