Webdunia - Bharat's app for daily news and videos

Install App

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

Krishnaveni K
ಶುಕ್ರವಾರ, 9 ಜನವರಿ 2026 (08:33 IST)
ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಗೆ ವಿಶೇಷವಾದ ದಿನವಾಗಿದೆ. ಮನೆಯಲ್ಲಿ ಅಭಿವೃದ್ಧಿ, ನೆಮ್ಮದಿ, ಐಶ್ವರ್ಯ ನೆಲೆಸಬೇಕೆಂದರೆ ಲಕ್ಷ್ಮೀ ದೇವಿಯ ಕುರಿತಾದ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.

ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ-
-ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।
ಸೇವಾಭಿರಂಬ ತವ ಪಾದಸರೋಜಮೂಲೇ
ನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥

ಏತಾವದೇವ ಜನನಿ ಸ್ಪೃಹಣೀಯಮಾಸ್ತೇ
ತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।
ಸಾಂನಿಧ್ಯಮುದ್ಯದರುಣಾಯುತಸೋದರಸ್ಯ
ತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥

ಈಶತ್ವನಾಮಕಲುಷಾಃ ಕತಿ ವಾ ನ ಸಂತಿ
ಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।
ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇ
ಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥

ಲಬ್ಧ್ವಾ ಸಕೃತ್ತ್ರಿಪುರಸುಂದರಿ ತಾವಕೀನಂ
ಕಾರುಣ್ಯಕಂದಲಿತಕಾಂತಿಭರಂ ಕಟಾಕ್ಷಮ್ ।
ಕಂದರ್ಪಕೋಟಿಸುಭಗಾಸ್ತ್ವಯಿ ಭಕ್ತಿಭಾಜಃ
ಸಂಮೋಹಯಂತಿ ತರುಣೀರ್ಭುವನತ್ರಯೇಽಪಿ ॥ 4 ॥

ಹ್ರೀಂ‍ಕಾರಮೇವ ತವ ನಾಮ ಗೃಣಂತಿ ವೇದಾ
ಮಾತಸ್ತ್ರಿಕೋಣನಿಲಯೇ ತ್ರಿಪುರೇ ತ್ರಿನೇತ್ರೇ ।
ತ್ವತ್ಸಂಸ್ಮೃತೌ ಯಮಭಟಾಭಿಭವಂ ವಿಹಾಯ
ದೀವ್ಯಂತಿ ನಂದನವನೇ ಸಹ ಲೋಕಪಾಲೈಃ ॥ 5 ॥

ಹಂತುಃ ಪುರಾಮಧಿಗಲಂ ಪರಿಪೀಯಮಾನಃ
ಕ್ರೂರಃ ಕಥಂ ನ ಭವಿತಾ ಗರಲಸ್ಯ ವೇಗಃ ।
ನಾಶ್ವಾಸನಾಯ ಯದಿ ಮಾತರಿದಂ ತವಾರ್ಥಂ
ದೇಹಸ್ಯ ಶಶ್ವದಮೃತಾಪ್ಲುತಶೀತಲಸ್ಯ ॥ 6 ॥

ಸರ್ವಜ್ಞತಾಂ ಸದಸಿ ವಾಕ್ಪಟುತಾಂ ಪ್ರಸೂತೇ
ದೇವಿ ತ್ವದಂಘ್ರಿಸರಸೀರುಹಯೋಃ ಪ್ರಣಾಮಃ ।
ಕಿಂ ಚ ಸ್ಫುರನ್ಮಕುಟಮುಜ್ಜ್ವಲಮಾತಪತ್ರಂ
ದ್ವೇ ಚಾಮರೇ ಚ ಮಹತೀಂ ವಸುಧಾಂ ದದಾತಿ ॥ 7 ॥

ಕಲ್ಪದ್ರುಮೈರಭಿಮತಪ್ರತಿಪಾದನೇಷು
ಕಾರುಣ್ಯವಾರಿಧಿಭಿರಂಬ ಭವಾತ್ಕಟಾಕ್ಷೈಃ ।
ಆಲೋಕಯ ತ್ರಿಪುರಸುಂದರಿ ಮಾಮನಾಥಂ
ತ್ವಯ್ಯೇವ ಭಕ್ತಿಭರಿತಂ ತ್ವಯಿ ಬದ್ಧತೃಷ್ಣಮ್ ॥ 8 ॥

ಹಂತೇತರೇಷ್ವಪಿ ಮನಾಂಸಿ ನಿಧಾಯ ಚಾನ್ಯೇ
ಭಕ್ತಿಂ ವಹಂತಿ ಕಿಲ ಪಾಮರದೈವತೇಷು ।
ತ್ವಾಮೇವ ದೇವಿ ಮನಸಾ ಸಮನುಸ್ಮರಾಮಿ
ತ್ವಾಮೇವ ನೌಮಿ ಶರಣಂ ಜನನಿ ತ್ವಮೇವ ॥ 9 ॥

ಲಕ್ಷ್ಯೇಷು ಸತ್ಸ್ವಪಿ ಕಟಾಕ್ಷನಿರೀಕ್ಷಣಾನಾ-
-ಮಾಲೋಕಯ ತ್ರಿಪುರಸುಂದರಿ ಮಾಂ ಕದಾಚಿತ್ ।
ನೂನಂ ಮಯಾ ತು ಸದೃಶಃ ಕರುಣೈಕಪಾತ್ರಂ
ಜಾತೋ ಜನಿಷ್ಯತಿ ಜನೋ ನ ಚ ಜಾಯತೇ ವಾ ॥ 10 ॥

ಹ್ರೀಂ ಹ್ರೀಮಿತಿ ಪ್ರತಿದಿನಂ ಜಪತಾಂ ತವಾಖ್ಯಾಂ
ಕಿಂ ನಾಮ ದುರ್ಲಭಮಿಹ ತ್ರಿಪುರಾಧಿವಾಸೇ ।
ಮಾಲಾಕಿರೀಟಮದವಾರಣಮಾನನೀಯಾ
ತಾನ್ಸೇವತೇ ವಸುಮತೀ ಸ್ವಯಮೇವ ಲಕ್ಷ್ಮೀಃ ॥ 11 ॥

ಸಂಪತ್ಕರಾಣಿ ಸಕಲೇಂದ್ರಿಯನಂದನಾನಿ
ಸಾಮ್ರಾಜ್ಯದಾನನಿರತಾನಿ ಸರೋರುಹಾಕ್ಷಿ ।
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮಾಮೇವ ಮಾತರನಿಶಂ ಕಲಯಂತು ನಾನ್ಯಮ್ ॥ 12 ॥

ಕಲ್ಪೋಪಸಂಹೃತಿಷು ಕಲ್ಪಿತತಾಂಡವಸ್ಯ
ದೇವಸ್ಯ ಖಂಡಪರಶೋಃ ಪರಭೈರವಸ್ಯ ।
ಪಾಶಾಂಕುಶೈಕ್ಷವಶರಾಸನಪುಷ್ಪಬಾಣಾ
ಸಾ ಸಾಕ್ಷಿಣೀ ವಿಜಯತೇ ತವ ಮೂರ್ತಿರೇಕಾ ॥ 13 ॥

ಲಗ್ನಂ ಸದಾ ಭವತು ಮಾತರಿದಂ ತವಾರ್ಧಂ
ತೇಜಃ ಪರಂ ಬಹುಲಕುಂಕುಮಪಂಕಶೋಣಮ್ ।
ಭಾಸ್ವತ್ಕಿರೀಟಮಮೃತಾಂಶುಕಲಾವತಂಸಂ
ಮಧ್ಯೇ ತ್ರಿಕೋಣನಿಲಯಂ ಪರಮಾಮೃತಾರ್ದ್ರಮ್ ॥ 14 ॥

ಹ್ರೀಂ‍ಕಾರಮೇವ ತವ ನಾಮ ತದೇವ ರೂಪಂ
ತ್ವನ್ನಾಮ ದುರ್ಲಭಮಿಹ ತ್ರಿಪುರೇ ಗೃಣಂತಿ ।
ತ್ವತ್ತೇಜಸಾ ಪರಿಣತಂ ವಿಯದಾದಿಭೂತಂ
ಸೌಖ್ಯಂ ತನೋತಿ ಸರಸೀರುಹಸಂಭವಾದೇಃ ॥ 15 ॥

ಹ್ರೀಂ‍ಕಾರತ್ರಯಸಂಪುಟೇನ ಮಹತಾ ಮಂತ್ರೇಣ ಸಂದೀಪಿತಂ
ಸ್ತೋತ್ರಂ ಯಃ ಪ್ರತಿವಾಸರಂ ತವ ಪುರೋ ಮಾತರ್ಜಪೇನ್ಮಂತ್ರವಿತ್ ।
ತಸ್ಯ ಕ್ಷೋಣಿಭುಜೋ ಭವಂತಿ ವಶಗಾ ಲಕ್ಷ್ಮೀಶ್ಚಿರಸ್ಥಾಯಿನೀ
ವಾಣೀ ನಿರ್ಮಲಸೂಕ್ತಿಭಾರಭಾರಿತಾ ಜಾಗರ್ತಿ ದೀರ್ಘಂ ವಯಃ ॥ 16 ॥

ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ ಶ್ರೀಮಚ್ಛಂಕರಭಗವತಃ ಕೃತೌ ಕಲ್ಯಾಣವೃಷ್ಟಿ ಸ್ತವಃ ।

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಷ್ಟ, ದುಃಖ ನಿವಾರಣೆ ಸೋಮವಾರ ಸಂಜೆ ದೀಪ ಹಚ್ಚಿ ಶಿವನ ಈ ಸ್ತೋತ್ರ ಪಠಿಸಿ

ಶನಿ ದೋಷ ನಿವಾರಣೆಗೆ ಶನೈಶ್ಚರ ನಾಮ ಸ್ತುತಿ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ಮುಂದಿನ ಸುದ್ದಿ
Show comments