ಮನೆಯ ಸಮಸ್ಯೆ ದೂರವಾಗಲು ಈ ಮಂತ್ರವನ್ನು ರಾಹುಕಾಲದಲ್ಲಿ ಜಪಿಸಿ

Webdunia
ಗುರುವಾರ, 6 ಆಗಸ್ಟ್ 2020 (07:23 IST)
ಬೆಂಗಳೂರು : ಮನೆಯಲ್ಲಿ ಎಲ್ಲಾ ಸೌಕರ್ಯವಿದ್ದರೂ ಕೂಡ ಶಾಂತಿ, ನೆಮ್ಮದಿ ಇರುವುದಿಲ್ಲ. ಅಂತವರು ರಾಹುಕಾಲದಲ್ಲಿ ಈ ಮಂತ್ರವನ್ನು ಪಠಿಸಿದರೆ ಎಲ್ಲಾ ಸಮಸ್ಯೆ ಪರಿಹಾರವಾಗುತ್ತದೆ.

ಮನೆಯಲ್ಲಿ ಇಂತಹ ಸಮಸ್ಯೆಗಳು ಉದ್ಭವವಾಗಲು ಕಾರಣ ನಕರಾತ್ಮಕ ಶಕ್ತಿಗಳು. ಕಾಲಭೈರವ ದೇವರನ್ನು ಪೂಜಿಸಿದರೆ ಮನೆಯೊಳಗೆ ಬರುವ ನಕರಾತ್ಮಕ ಶಕ್ತಿಗಳನ್ನು ನಾಶ ಮಾಡುತ್ತಾರೆ. ಆದಕಾರಣ ಚಂಡಿಕಾ ಕಾಲಭೈರವನ ಮಂತ್ರವನ್ನು ಪಠಿಸಿದರೆ ಕುಟುಂಬ ಸಮಸ್ಯೆ ದೂರವಾಗುತ್ತದೆ.

“ಓಂ ಶ್ರೀ ಗುರುಭ್ಯೋ ನಮಃ”
“ಓಂ ಶ್ರೀ ಕಾಲಭೈರವಾಹೀ ನಮಃ”
“ಓಂ ಶ್ರೀ ಮಾತೃಯೇ ನಮಃ”
“ಓಂ ಶ್ರೀ ಕ್ಷೇತ್ರಪಾಲಾಯ ಪ್ರಸಿದ ಪ್ರಸಿದ ಸ್ವಾಹ”
ಈ ಮಂತ್ರದ ಪ್ರತಿಯೊಂದು ಸಾಲನ್ನು 3 ಮೂರು ಬಾರಿ ಪಠಿಸಬೇಕು. ಹಾಗೇ ಇದನ್ನು ರಾಹುಕಾಲದಲ್ಲಿ ಪಠಿಸಿದರೆ ಉತ್ತಮ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments