ಸುಖ ನಿದ್ರೆ ಬರಲು ಈ ಮಂತ್ರವನ್ನು ಪಠಿಸಿ

Krishnaveni K
ಶನಿವಾರ, 14 ಡಿಸೆಂಬರ್ 2024 (08:39 IST)
ಬೆಂಗಳೂರು: ರಾತ್ರಿ ಮಲಗಿದ ತಕ್ಷಣ ನಿದ್ರೆ ಮಾಡಲೂ ದೇವರ ಅನುಗ್ರಹ ಬೇಕು. ಕೆಲವರಿಗೆ ಎಷ್ಟೇ ಸುಖ, ಸಂಪತ್ತುಗಳಿದ್ದರೂ ನಿದ್ರೆ ಬಾರದೇ ಹೊರಳಾಡುವ ಪರಿಸ್ಥಿತಿರುತ್ತದೆ. ಸುಖ ನಿದ್ರೆಗಾಗಿ ನಾವು ಯಾವ ಮಂತ್ರ ಹೇಳಬೇಕು ಇಲ್ಲಿ ನೋಡಿ.

ಹಿಂದೂ ಧರ್ಮದಲ್ಲಿ ಪ್ರತಿಯೊಂದಕ್ಕೂ ಅದರದ್ದೇ ಆದ ಮಹತ್ವವಿದೆ. ನಿದ್ರೆಯೂ ಜೀವನದ ಬಹುಮುಖ್ಯ ಭಾಗಗಳಲ್ಲಿ ಒಂದು. ಸಾಮಾನ್ಯವಾಗಿ ಮಾನಸಿಕವಾಗಿ ಅಶಾಂತಿಗಳಿದ್ದಾಗ, ಚಿಂತೆಗಳಿದ್ದಾಗ ಅಥವಾ ಅನಾರೋಗ್ಯದಿಂದಾಗಿ ನಿದ್ರೆ ಸರಿಯಾಗಿ ಆಗದೇ ಇರಬಹುದು.

ಇಂತಹ ಸಂದರ್ಭದಲ್ಲಿ ಮನಸ್ಸನ್ನು ಶಾಂತಗೊಳಿಸಲು ಸುಖ ನಿದ್ರೆಯಾಗಲು ಈ ಮಂತ್ರವನ್ನು ಹೇಳಬೇಕು.

‘ಅಚ್ಯುತಂ ಕೇಶಂ ವಿಷ್ಣುಂ ಹರಿಂ ಸೋಮಂ ಜನಾರ್ಧನಂ
ಹಸಂ ನಾರಾಯಣಂ ಕೃಷ್ಣಂ ಜಪತೇ ದುಃಸ್ವಪ್ರಶಾಂತಯೇ’

ಈ ಮಂತ್ರವನ್ನು ಹೇಳುವುದರಿಂದ ಮನಸ್ಸು ಇಲ್ಲದ ಚಿಂತೆಗಳನ್ನು ಬಿಟ್ಟು ಶಾಂತವಾಗುತ್ತದೆ. ಇದರಿಂದ ನಿದ್ರೆ ಸುಲಭವಾಗಿ ಹತ್ತುತ್ತದೆ. ಅದೇ ರೀತಿ ಮಲಗುವ ಮುನ್ನ ಹನುಮಂತನ ಕುರಿತಾದ ಮನೋಜವಂ ಮಾರುತ ತುಲ್ಯ ವೇಗಂ ಮಂತ್ರ ಹೇಳುತ್ತಾ ಮಲಗಿದರೆ ಕೆಟ್ಟ ಕನಸುಗಳೂ ಬಾರದಂತೆ ತಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಮುಂದಿನ ಸುದ್ದಿ
Show comments