ಸಮಸ್ಯೆಗಳನ್ನು ನಿವಾರಿಸಲು ಈ ಮಂತ್ರ ಜಪಿಸಿ

Webdunia
ಶನಿವಾರ, 5 ಸೆಪ್ಟಂಬರ್ 2020 (08:42 IST)
ಬೆಂಗಳೂರು : ಒಂದೊಂದು ಸಮಸ್ಯೆ ಒಂದೊಂದು ಪರಿಹಾರವಿದ್ದೆ ಇರುತ್ತದೆ. ಕೆಲವು ಮಂತ್ರಗಳನ್ನು ಜಪಿಸುವುದರ ಮೂಲಕ ಕೂಡ ಕೆಲವು ಸಮಸ್ಯೆಗಳನ್ನು ನಿವಾರಿಸಬಹುದು.

*ವಿವಾಹ ಸಮಸ್ಯೆ ಇರುವವರು 21 ದಿನಗಳ ಕಾಲ ‘ಓಂ ಗೌಂ ಗಣಪತಯೇ ನಮಃ’ ಎಂದು 11 ಬಾರಿ ಜಪಿಸಿ ಗಣಪತಿಗೆ ಮೋದಕ ಸಮರ್ಪಿಸಿ.

* ವಾಹನ, ಭೂಮಿ ಯೋಗ ಬಯಸುವವರು 21 ದಿನಗಳ ಕಾಲ ಪ್ರತಿದಿನ ಋಣಮೋಚಕ ಮಂಗಲ ಸ್ತೋತ್ರ 11 ಬಾರಿ ಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಜಪಿಸಿ.

*ಸಂಪತ್ತು ವೃದ್ಧಿಯಾಗಲು 21 ದಿನಗಳ ಕಾಲ ಪ್ರತಿದಿನ  ಕನಕದಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಶಿವ ಚಾಲೀಸಾ ಓದುವುದರ ಫಲ ತಿಳಿದರೆ ಸೋಮವಾರ ತಪ್ಪದೇ ಪಠಿಸುವಿರಿ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಮುಂದಿನ ಸುದ್ದಿ
Show comments