ಮನೆಯ ಕಸ ಗುಡಿಸುವಾಗ ಈ ಒಂದು ಮಂತ್ರ ಹೇಳಿದರೆ ಲಕ್ಷ್ಮೀ ಕಟಾಕ್ಷ ದೊರೆಯುತ್ತದೆ

Webdunia
ಗುರುವಾರ, 2 ಜುಲೈ 2020 (10:06 IST)
Normal 0 false false false EN-US X-NONE X-NONE

ಬೆಂಗಳೂರು : ಲಕ್ಷ್ಮೀದೇವಿ ತಮ್ಮ ಮನೆಯಲ್ಲಿ ಸ್ಥಿರವಾಗಿ ನೆಲೆಸಬೇಕೆಂಬ ಹಂಬಲ ಎಲ್ಲರಿಗೂ ಇರುತ್ತದೆ. ಅಂತವರು ಮನೆಯ ಕಸ ಗುಡಿಸುವಾಗ ಈ ಒಂದು ಮಂತ್ರವನ್ನು ಹೇಳಿ.
 


ಪೊರಕೆಯಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ ಎಂದು ಹೇಳುತ್ತಾರೆ. ಆದಕಾರಣ ಪೊರಕೆ ಹಿಡಿದು ಮನೆ ಗುಡಿಸುವಾಗ ಪ್ರತಿಯೊಬ್ಬ ಮಹಿಳೆಯು ಪ್ರತಿದಿನ ಈ ಮಂತ್ರ ಪಠಿಸಿ ‘ಶ್ರೀಂ ಶಿವಾಯೈ ನಮಃ’ . ಇದರಿಂದ ಲಕ್ಷ್ಮೀದೇವಿ ಪ್ರಸನ್ನಳಾಗಿ ಆ ಮನೆಯಲ್ಲಿ ಬಂದು ನೆಲೆಸುತ್ತಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments