ಮನೆಯ ಕಸ ಗುಡಿಸುವಾಗ ಈ ಒಂದು ಮಂತ್ರ ಹೇಳಿದರೆ ಲಕ್ಷ್ಮೀ ಕಟಾಕ್ಷ ದೊರೆಯುತ್ತದೆ

Webdunia
ಗುರುವಾರ, 2 ಜುಲೈ 2020 (10:06 IST)
Normal 0 false false false EN-US X-NONE X-NONE

ಬೆಂಗಳೂರು : ಲಕ್ಷ್ಮೀದೇವಿ ತಮ್ಮ ಮನೆಯಲ್ಲಿ ಸ್ಥಿರವಾಗಿ ನೆಲೆಸಬೇಕೆಂಬ ಹಂಬಲ ಎಲ್ಲರಿಗೂ ಇರುತ್ತದೆ. ಅಂತವರು ಮನೆಯ ಕಸ ಗುಡಿಸುವಾಗ ಈ ಒಂದು ಮಂತ್ರವನ್ನು ಹೇಳಿ.
 


ಪೊರಕೆಯಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ ಎಂದು ಹೇಳುತ್ತಾರೆ. ಆದಕಾರಣ ಪೊರಕೆ ಹಿಡಿದು ಮನೆ ಗುಡಿಸುವಾಗ ಪ್ರತಿಯೊಬ್ಬ ಮಹಿಳೆಯು ಪ್ರತಿದಿನ ಈ ಮಂತ್ರ ಪಠಿಸಿ ‘ಶ್ರೀಂ ಶಿವಾಯೈ ನಮಃ’ . ಇದರಿಂದ ಲಕ್ಷ್ಮೀದೇವಿ ಪ್ರಸನ್ನಳಾಗಿ ಆ ಮನೆಯಲ್ಲಿ ಬಂದು ನೆಲೆಸುತ್ತಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments