Webdunia - Bharat's app for daily news and videos

Install App

ಕಷ್ಟ ಪರಿಹಾರಕ್ಕೆ ದುರ್ಗಾ ದೇವಿ ಮಂತ್ರ ಪಠಿಸಿ

Krishnaveni K
ಮಂಗಳವಾರ, 17 ಡಿಸೆಂಬರ್ 2024 (08:40 IST)
ಬೆಂಗಳೂರು: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದನ್ನು ನಿಭಾಯಿಸಲು ದೇವರ ಅನುಗ್ರಹ ಬೇಕು. ದೇವರ ಅನುಗ್ರಹಕ್ಕಾಗಿ ದುರ್ಗಾ ದೇವಿಯ ಈ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಪಠಿಸುವುದನ್ನು ರೂಢಿಸಿಕೊಳ್ಳಿ.

ಮನುಷ್ಯ ಎಂದ ಮೇಲೆ ಕಷ್ಟಗಳು ಬರುವುದು ಸಾಮಾನ್ಯ. ಆದರೆ ಅದನ್ನು ಎದುರಿಸಲು ನಮಗೆ ಬುದ್ಧಿ, ಸಾಮರ್ಥ್ಯವೂ ಬೇಕು. ಜೊತೆಗೆ ಧೈರ್ಯ, ಮಾರ್ಗಗಳೂ ಬೇಕು. ಇದೆಲ್ಲವೂ ಬೇಕೆಂದರೆ ನಾವು ದುರ್ಗಾ ದೇವಿಯನ್ನು ಒಲಿಸಬೇಕು. ಯಾಕೆಂದರೆ ದುರ್ಗಾ ದೇವಿ ಬುದ್ಧಿ ಶಕ್ತಿ, ಧೈರ್ಯ, ಸಾಹಸ, ಸಂಕಷ್ಟ ನಿವಾರಣೆಯ ಪ್ರತಿರೂಪವಾಗಿದ್ದಾಳೆ.

ಕಷ್ಟ ನಿವಾರಣೆಗೆ ದುರ್ಗಾದೇವಿ ಮಂತ್ರ:
ಯಾ ದೇವಿ ಸರ್ವ ಭೂತೇಷು, ಶಾಂತಿ ರೂಪೇಣ ಸಂಗ್ಸ್ತಿತ
ಯಾ ದೇವಿ ಸರ್ವ ಭೂತೇಷು, ಶಕ್ತಿ ರೂಪೇಣ ಸಂಗ್ಸ್ತಿತ
ಯಾ ದೇವಿ ಸರ್ವ ಭೂತೇಷು, ಮಾತ್ರಿ ರೂಪೇಣ ಸಂಗ್ಸ್ತಿತ
ಯಾ ದೇವಿ ಸರ್ವ ಭೂತೇಷು, ಬುದ್ಧಿ ರೂಪೇಣ ಸಂಗ್ಸ್ತಿತ
ನಮಸ್ತಸೈ, ನಮಸ್ತಸೈ, ನಮಸ್ತಸೈ, ನಮೋ ನಮಃ
ಈ ಮಂತ್ರದ ಮೂಲಕ ದೇವಿಯನ್ನು ಶಾಂತಿ, ಶಕ್ತಿ, ಮಾತೃ, ಬುದ್ಧಿ ಸ್ವರೂಪಿಣಿಯಾಗಿ ಪೂಜಿಸಿ ನಮಗೂ ಆ ಎಲ್ಲಾ ಶಕ್ತಿ ಸಾಮರ್ಥ್ಯಗಳನ್ನು ನೀಡು ಎಂದು ಪ್ರಾರ್ಥಿಸಿದಂತಾಗುತ್ತದೆ. ವಿಶೇಷವಾಗಿ ಮಂಗಳವಾರಗಳಂದು ದುರ್ಗಾ ದೇವಿಯ ಆರಾಧನೆ ಮಾಡಿದರೆ ಒಳಿತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments