Webdunia - Bharat's app for daily news and videos

Install App

ಮನೆಯ ಹೊಸ್ತಿಲಿಗೆ ಅರಿಶಿನ ಕುಂಕುಮ ಹಚ್ಚುವುರಿಂದ ಏನಾಗುತ್ತೆ ಗೊತ್ತಾ…?

Webdunia
ಶುಕ್ರವಾರ, 23 ಮಾರ್ಚ್ 2018 (07:07 IST)
ಬೆಂಗಳೂರು : ಮನೆಯ ಹೊಸ್ತಿಲು ಲಕ್ಷ್ಮೀ ದೇವಿಯ ವಾಸ ಸ್ಥಳ ಎಂದು ಹೇಳುತ್ತಾರೆ. ಆದ್ದರಿಂದ ವಾರಕ್ಕೊಮ್ಮೆ ಮುಖ್ಯದ್ವಾರದ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡುವುದು ತುಂಬಾ ಒಳ್ಳೆಯದು. ಇಲ್ಲದಿದ್ದರೆ ಕನಿಷ್ಠ ಪರ್ವದಿನಗಳಲಾದರೂ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡಬೇಕು.


ಏಕೆಂದರೆ ಆ ರೀತಿ ಮಾಡುವುದು ಲಕ್ಷ್ಮಿಪ್ರದ. ದುಷ್ಟಶಕ್ತಿಗಳು ಮನೆಯ ಒಳಗೆ ಬರಲ್ಲ. ಶುಕ್ರವಾರದ ದಿನ ಬೆಳಗ್ಗೆ ಸ್ನಾನ ಮಾಡಿ ಮನೆಯ ಹೊಸಿಲಿನ ಮೇಲೆ ಕಪ್ಪು ದಾರದಿಂದ ಕಟ್ಟಿದರೂ ದೋಷ ನಿವಾರಣೆಯಾಗುತ್ತದೆ. ಹಬ್ಬದ ದಿನಗಳಲ್ಲಿ ಮುಖ್ಯ ದ್ವಾರಕ್ಕೆ ಮಾವಿನ ತೋರಣ ಕಟ್ಟುವುದರಿಂದ ಮನೆಗೆ ಸೌಭಾಗ್ಯ ಸಿಗುತ್ತದೆ. ಅದೇ ರೀತಿ ಮನೆಯಲ್ಲಿ ವಾರಕ್ಕೊಮ್ಮೆ ಶುಕ್ರವಾರದ ಹೊತ್ತು ಇಲ್ಲದಿದ್ದರೆ, ಶನಿವಾರ, ಗುರುವಾರಗಳಲ್ಲಿ ಹೊಸ್ತಿಲಿಗೆ ತಪ್ಪದೆ ದೀಪಾರಾಧನೆ ಮಾಡಬೇಕು. ಪ್ರತಿದಿನ ಮಾಡಿದರೆ ಇನ್ನೂ ಉತ್ತಮ ಎಂದು  ಜ್ಯೋತಿಷ್ಯ ಶಾಸ್ತ್ರಜ್ಞರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments