Webdunia - Bharat's app for daily news and videos

Install App

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

Krishnaveni K
ಶನಿವಾರ, 10 ಜನವರಿ 2026 (08:37 IST)
ಇಂದು ಶನಿವಾರವಾಗಿದ್ದು ಶನಿದೋಷ ನಿವಾರಣೆಗೆ ದಶರಥ ಕೃತ ಶನೈಶ್ಚರ ಮಂತ್ರವನ್ನು ಪಠಿಸುವುದು ಶ್ರೇಯಸ್ಕರ. ಶನಿವಾರ ಮಾತ್ರವಲ್ಲದೆ ಪ್ರತಿನಿತ್ಯ ಪಠಿಸುವುದರಿಂದಲೂ ಶನಿ ದೋಷ ನಿವಾರಣೆಯಾಗುವುದು. ಕನ್ನಡದಲ್ಲಿ ಇಲ್ಲಿದೆ.

ನಮಃ ಕೃಷ್ಣಾಯ ನೀಲಾಯ ಶಿಖಿಖಂಡನಿಭಾಯ ಚ ।
ನಮೋ ನೀಲಮಧೂಕಾಯ ನೀಲೋತ್ಪಲನಿಭಾಯ ಚ ॥ 1 ॥

ನಮೋ ನಿರ್ಮಾಂಸದೇಹಾಯ ದೀರ್ಘಶ್ರುತಿಜಟಾಯ ಚ ।
ನಮೋ ವಿಶಾಲನೇತ್ರಾಯ ಶುಷ್ಕೋದರ ಭಯಾನಕ ॥ 2 ॥

ನಮಃ ಪೌರುಷಗಾತ್ರಾಯ ಸ್ಥೂಲರೋಮಾಯ ತೇ ನಮಃ ।
ನಮೋ ನಿತ್ಯಂ ಕ್ಷುಧಾರ್ತಾಯ ನಿತ್ಯತೃಪ್ತಾಯ ತೇ ನಮಃ ॥ 3 ॥

ನಮೋ ಘೋರಾಯ ರೌದ್ರಾಯ ಭೀಷಣಾಯ ಕರಾಳಿನೇ ।
ನಮೋ ದೀರ್ಘಾಯ ಶುಷ್ಕಾಯ ಕಾಲದಂಷ್ಟ್ರ ನಮೋಽಸ್ತು ತೇ ॥ 4 ॥

ನಮಸ್ತೇ ಘೋರರೂಪಾಯ ದುರ್ನಿರೀಕ್ಷ್ಯಾಯ ತೇ ನಮಃ ।
ನಮಸ್ತೇ ಸರ್ವಭಕ್ಷಾಯ ವಲೀಮುಖ ನಮೋಽಸ್ತು ತೇ ॥ 5 ॥

ಸೂರ್ಯಪುತ್ತ್ರ ನಮಸ್ತೇಽಸ್ತು ಭಾಸ್ವರೋಭಯದಾಯಿನೇ ।
ಅಧೋದೃಷ್ಟೇ ನಮಸ್ತೇಽಸ್ತು ಸಂವರ್ತಕ ನಮೋಽಸ್ತು ತೇ ॥ 6 ॥

ನಮೋ ಮಂದಗತೇ ತುಭ್ಯಂ ನಿಷ್ಪ್ರಭಾಯ ನಮೋನಮಃ ।
ತಪಸಾ ಜ್ಞಾನದೇಹಾಯ ನಿತ್ಯಯೋಗರತಾಯ ಚ ॥ 7 ॥

ಜ್ಞಾನಚಕ್ಷುರ್ನಮಸ್ತೇಽಸ್ತು ಕಾಶ್ಯಪಾತ್ಮಜಸೂನವೇ ।
ತುಷ್ಟೋ ದದಾಸಿ ರಾಜ್ಯಂ ತ್ವಂ ಕ್ರುದ್ಧೋ ಹರಸಿ ತತ್‍ ಕ್ಷಣಾತ್ ॥ 8 ॥

ದೇವಾಸುರಮನುಷ್ಯಾಶ್ಚ ಸಿದ್ಧವಿದ್ಯಾಧರೋರಗಾಃ ।
ತ್ವಯಾವಲೋಕಿತಾಸ್ಸೌರೇ ದೈನ್ಯಮಾಶುವ್ರಜಂತಿತೇ ॥ 9 ॥

ಬ್ರಹ್ಮಾ ಶಕ್ರೋಯಮಶ್ಚೈವ ಮುನಯಃ ಸಪ್ತತಾರಕಾಃ ।
ರಾಜ್ಯಭ್ರಷ್ಟಾಃ ಪತಂತೀಹ ತವ ದೃಷ್ಟ್ಯಾಽವಲೋಕಿತಃ ॥ 10 ॥

ತ್ವಯಾಽವಲೋಕಿತಾಸ್ತೇಽಪಿ ನಾಶಂ ಯಾಂತಿ ಸಮೂಲತಃ ।
ಪ್ರಸಾದಂ ಕುರು ಮೇ ಸೌರೇ ಪ್ರಣತ್ವಾಹಿತ್ವಮರ್ಥಿತಃ ॥ 11 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments