Webdunia - Bharat's app for daily news and videos

Install App

ಕಳಸಕ್ಕೆ ಸಿಂಗಾರ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳಂತೆ!

Webdunia
ಶನಿವಾರ, 3 ಮಾರ್ಚ್ 2018 (07:24 IST)
ಬೆಂಗಳೂರು: ದೀಪಾವಳಿ ಹಬ್ಬದಂದು ಕಳಸಕ್ಕೆ ವಿಶೇಷ ಪೂಜೆ ಮಾಡುತ್ತಾರೆ. ಲಕ್ಷ್ಮಿ ಪೂಜೆಯೇ ಹೆಚ್ಚು ಪ್ರಾಶಸ್ತ್ರವಾಗಿದೆ. ಲಕ್ಷ್ಮಿದೇವಿಯನ್ನು ಒಲಿಸಿಕೊಂಡರೆ ಮನೆಯಲ್ಲಿ ಸಂಪತ್ತು ವೃದ್ಧಿಯಾಗುವುದು ಎಂಬ ನಂಬಿಕೆ.


ಲಕ್ಷ್ಮಿಪೂಜೆಯೆಂದು ಇಡುವ ಕಳಸಕ್ಕೆ ಸಿಂಗಾರ ಮಾಡುವುದು ಒಂದು ಕಲೆ. ಕಳಸಕ್ಕೆ ಹೇಗೆ ಸಿಂಗಾರ ಮಾಡಬೇಕು ಎಂಬುದರ ಕುರಿತು ಇಲ್ಲಿದೆ ನೋಡಿ ಟಿಪ್ಸ್.


ಲಕ್ಷ್ಮಿ ಕಳಸವಿಡಲು ಪಂಚಲೋಹ, ಬೆಳ್ಳಿಯ ಕಳಸವನ್ನು ಆಯ್ಕೆ ಮಾಡಿ.

ನಂತರ ಕಳಸಕ್ಕೆ ನೂಲು ಸುತ್ತಿ, ಅರಿಶಿನದಿಂದ ತಿಲಕ, ಮೂಗು ಕಾಡಿಗೆಯಿಂದ ಕಣ್ಣು ಬರೆಯಿರಿ.

ಕಳಸದ ಕಂಠಕ್ಕೆ ಹೂವುಗಳಿಂದ ಅಲಂಕಾರ ಮಾಡಿ. ನೀರಿರುವ ತೆಂಗಿನಕಾಯಿ ಜುಟ್ಟು ಮೇಲೆ ಬರುವಂತೆ ಮಾಡಿ ಅದಕ್ಕೆ
ಅರಿಶಿಣ ಕುಂಕುಮ ಹಚ್ಚಿ. ಕಳಸಕ್ಕೆ ಮಾವಿನ ಎಲೆಗಳಿಂದ ಸಿಂಗಾರ ಮಾಡಿ.

ಕಳಸಕ್ಕೆ ಸೀರೆಯನ್ನು ಕೂಡ ಸುತ್ತಬಹುದು ಇದರಿಂದಲೂ ಕಳಸ ಚೆನ್ನಾಗಿ ಕಾಣುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments