ನೀವು ಮಾಂಗಲ್ಯ ಭಾಗ್ಯ ಗಟ್ಟಿಯಾಗಿರಲು ದೇವಿಗೆ ಪ್ರತಿ ಶುಕ್ರವಾರ ಇದನ್ನು ಅರ್ಪಿಸಿ

Webdunia
ಶುಕ್ರವಾರ, 10 ಜನವರಿ 2020 (06:13 IST)
ಬೆಂಗಳೂರು : ಪ್ರತಿಯೊಬ್ಬ ಮಹಿಳೆಯೂ ತಮ್ಮ ಮಾಂಗಲ್ಯ ಭಾಗ್ಯ ಗಟ್ಟಿಯಾಗಿರಬೇಕು, ತಮ್ಮ ಪತಿ ಆರೋಗ್ಯವಂತನಾಗಿರಬೇಕು ಎಂದು ಬಯಸುತ್ತಾಳೆ. ಅಂತವರು ನಿಮಗೆ ಮಾಂಗಲ್ಯ ದೋಷ ಬಾರದೆ ಮಾಂಗಲ್ಯ ಭಾಗ್ಯ ಗಟ್ಟಿಯಾಗಿರಬೇಕೆಂದರೆ ಪ್ರತಿ ಶುಕ್ರವಾರದಂದು ದೇವಿಗೆ ಇದನ್ನು ಅರ್ಪಿಸಿ.



ನಿಮಗೆ ಹತ್ತಿರದಲ್ಲಿರುವ ಪಾರ್ವತಿ ಸ್ವರೂಪವಾದ ಯಾವುದಾದರೂ ದೇವಿಯ ದೇವಸ್ಥಾನಕ್ಕೆ ಹೋಗಿ ಒಂದು ಬಟ್ಟಲಿನ ತುಂಬಾ ದೇವಿಗೆ ಪ್ರಿಯವಾದ ಅರಶಿನವನ್ನು ಸಮರ್ಪಿಸುತ್ತಾ ಬಂದರೆ ಆಕೆ ಪ್ರಸನ್ನಳಾಗಿ ನಿಮ್ಮ ಮಾಂಗಲ್ಯದೋಷ ಹತ್ತಿರವೂ ಸುಳಿಯದಂತೆ ಸುಮಂಗಲಿಯಾಗಿ ಆಗಿ ಬದುಕುವಂತೆ ಹರಸುತ್ತಾಳೆ ಎಂದು ಪಂಡಿತರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments