Select Your Language

Notifications

webdunia
webdunia
webdunia
webdunia

ಹಣಕಾಸಿನ ಸಮಸ್ಯೆ ದೂರವಾಗಲು ಈ ದಿನ ಲಕ್ಷ್ಮೀದೇವಿಗೆ ಈ ಹೂವನ್ನು ಅರ್ಪಿಸಿ

ಹಣಕಾಸಿನ ಸಮಸ್ಯೆ ದೂರವಾಗಲು ಈ ದಿನ ಲಕ್ಷ್ಮೀದೇವಿಗೆ ಈ ಹೂವನ್ನು ಅರ್ಪಿಸಿ
ಬೆಂಗಳೂರು , ಸೋಮವಾರ, 29 ಜೂನ್ 2020 (07:47 IST)
ಬೆಂಗಳೂರು : ಮನುಷ್ಯನ ಜೀವನದಲ್ಲಿ ಹಣಕಾಸಿನ ಸಮಸ್ಯೆ ಎದುರಾಗುವುದು ಸಹಜ. ಇಂತಹ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕೆಂದರೆ ಲಕ್ಷ್ಮೀದೇವಿಗೆ ಈ ಹೂವನ್ನು ಅರ್ಪಿಸಿ.

ಗುರುವಾರ ಅಥವಾ ಶುಕ್ರವಾರ ಬೆಳಿಗ್ಗೆ ಎದ್ದು ಸ್ನಾನಾಧಿಗಳನ್ನು ಮಾಡಿ ಲಕ್ಷ್ಮೀದೇವಿಗೆ ಪೂಜೆ ಮಾಡುವಾಗ ಆಕೆಗೆ ತುಂಬಾ ಇಷ್ಟವಾದ ಕನಕಾಂಬರ ಹೂವನ್ನು ಅರ್ಪಿಸುತ್ತಾ ಲಕ್ಷ್ಮೀದೇವಿಯ ಮಂತ್ರವನ್ನು ಪಠಿಸಿ ಸಂಕಲ್ಪವನ್ನು ಮಾಡಬೇಕು. ಹೀಗೆ ಮಾಡುತ್ತಾ ಬಂದರೆ ಸಂಕಷ್ಟಗಳು ಕಳೆಯುತ್ತಾ ಬರುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ