Publish Date: Tue, 05 May 2026 (08:32 IST)
Updated Date: Tue, 05 May 2026 (08:34 IST)
ಇಂದು ಮಂಗಳವಾರವಾಗಿದ್ದು ದುರ್ಗಾ ದೇವಿಗೆ ವಿಶೇಷವಾದ ದಿನವಾಗಿದೆ. ಶತ್ರು ಭಯ, ಮಾನಸಿಕ ಭಯ, ಅಡೆತಡೆಗಳು ಎದುರಾಗುತ್ತಿದ್ದರೆ ಇಂದು ದೇವಿಯನ್ನು ಕುರಿತ ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರವನ್ನು ಓದಿ.
ಅಂಬಾ ಶಾಂಭವಿ ಚಂದ್ರಮೌಳಿರಬಲಾಽಪರ್ಣಾ ಉಮಾ ಪಾರ್ವತೀ
ಕಾಳೀ ಹೈಮವತೀ ಶಿವಾ ತ್ರಿನಯನೀ ಕಾತ್ಯಾಯನೀ ಭೈರವೀ
ಸಾವಿತ್ರೀ ನವಯೌವನಾ ಶುಭಕರೀ ಸಾಮ್ರಾಜ್ಯಲಕ್ಷ್ಮೀಪ್ರದಾ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 1 ॥
ಅಂಬಾ ಮೋಹಿನಿ ದೇವತಾ ತ್ರಿಭುವನೀ ಆನಂದಸಂದಾಯಿನೀ
ವಾಣೀ ಪಲ್ಲವಪಾಣಿ ವೇಣುಮುರಳೀಗಾನಪ್ರಿಯಾ ಲೋಲಿನೀ
ಕಳ್ಯಾಣೀ ಉಡುರಾಜಬಿಂಬವದನಾ ಧೂಮ್ರಾಕ್ಷಸಂಹಾರಿಣೀ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 2 ॥
ಅಂಬಾ ನೂಪುರರತ್ನಕಂಕಣಧರೀ ಕೇಯೂರಹಾರಾವಳೀ
ಜಾತೀಚಂಪಕವೈಜಯಂತಿಲಹರೀ ಗ್ರೈವೇಯಕೈರಾಜಿತಾ
ವೀಣಾವೇಣುವಿನೋದಮಂಡಿತಕರಾ ವೀರಾಸನೇಸಂಸ್ಥಿತಾ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 3 ॥
ಅಂಬಾ ರೌದ್ರಿಣಿ ಭದ್ರಕಾಳೀ ಬಗಲಾ ಜ್ವಾಲಾಮುಖೀ ವೈಷ್ಣವೀ
ಬ್ರಹ್ಮಾಣೀ ತ್ರಿಪುರಾಂತಕೀ ಸುರನುತಾ ದೇದೀಪ್ಯಮಾನೋಜ್ಜ್ವಲಾ
ಚಾಮುಂಡಾ ಶ್ರಿತರಕ್ಷಪೋಷಜನನೀ ದಾಕ್ಷಾಯಣೀ ಪಲ್ಲವೀ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 4 ॥
ಅಂಬಾ ಶೂಲ ಧನುಃ ಕುಶಾಂಕುಶಧರೀ ಅರ್ಧೇಂದುಬಿಂಬಾಧರೀ
ವಾರಾಹೀ ಮಧುಕೈಟಭಪ್ರಶಮನೀ ವಾಣೀರಮಾಸೇವಿತಾ
ಮಲ್ಲದ್ಯಾಸುರಮೂಕದೈತ್ಯಮಥನೀ ಮಾಹೇಶ್ವರೀ ಅಂಬಿಕಾ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 5 ॥
ಅಂಬಾ ಸೃಷ್ಟವಿನಾಶಪಾಲನಕರೀ ಆರ್ಯಾ ವಿಸಂಶೋಭಿತಾ
ಗಾಯತ್ರೀ ಪ್ರಣವಾಕ್ಷರಾಮೃತರಸಃ ಪೂರ್ಣಾನುಸಂಧೀಕೃತಾ
ಓಂಕಾರೀ ವಿನುತಾಸುತಾರ್ಚಿತಪದಾ ಉದ್ದಂಡದೈತ್ಯಾಪಹಾ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 6 ॥
ಅಂಬಾ ಶಾಶ್ವತ ಆಗಮಾದಿವಿನುತಾ ಆರ್ಯಾ ಮಹಾದೇವತಾ
ಯಾ ಬ್ರಹ್ಮಾದಿಪಿಪೀಲಿಕಾಂತಜನನೀ ಯಾ ವೈ ಜಗನ್ಮೋಹಿನೀ
ಯಾ ಪಂಚಪ್ರಣವಾದಿರೇಫಜನನೀ ಯಾ ಚಿತ್ಕಳಾಮಾಲಿನೀ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 7 ॥
ಅಂಬಾಪಾಲಿತ ಭಕ್ತರಾಜದನಿಶಂ ಅಂಬಾಷ್ಟಕಂ ಯಃ ಪಠೇತ್
ಅಂಬಾಲೋಕಕಟಾಕ್ಷವೀಕ್ಷ ಲಲಿತಂ ಚೈಶ್ವರ್ಯಮವ್ಯಾಹತಂ
ಅಂಬಾ ಪಾವನಮಂತ್ರರಾಜಪಠನಾದಂತೇ ಚ ಮೋಕ್ಷಪ್ರದಾ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 8 ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ