ಇಂದು ಮಂಗಳವಾರವಾಗಿದ್ದು ದುರ್ಗಾ ದೇವಿಗೆ ವಿಶೇಷವಾದ ದಿನವಾಗಿದೆ. ಶತ್ರು ಭಯ, ಮಾನಸಿಕ ಭಯ, ಅಡೆತಡೆಗಳು ಎದುರಾಗುತ್ತಿದ್ದರೆ ಇಂದು ದೇವಿಯನ್ನು ಕುರಿತ ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರವನ್ನು ಓದಿ.
ಅಂಬಾ ಶಾಶ್ವತ ಆಗಮಾದಿವಿನುತಾ ಆರ್ಯಾ ಮಹಾದೇವತಾ
ಯಾ ಬ್ರಹ್ಮಾದಿಪಿಪೀಲಿಕಾಂತಜನನೀ ಯಾ ವೈ ಜಗನ್ಮೋಹಿನೀ
ಯಾ ಪಂಚಪ್ರಣವಾದಿರೇಫಜನನೀ ಯಾ ಚಿತ್ಕಳಾಮಾಲಿನೀ
ಚಿದ್ರೂಪೀ ಪರದೇವತಾ ಭಗವತೀ ಶ್ರೀರಾಜರಾಜೇಶ್ವರೀ ॥ 7 ॥