ಜೀವನದಲ್ಲಿ ಬರುವ ಆರೋಗ್ಯ ಸಮಸ್ಯೆಗಳು, ಅಕಾಲ ಮೃತ್ಯು ಭಯ ಹೋಗಲಾಡಿಸಿ ನೆಮ್ಮದಿ ಮೂಡಬೇಕೆಂದರೆ ಧನ್ವಂತರೀ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಓದಬೇಕು. ಧನ್ವಂತರಿ ಮಂತ್ರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ.
ಧ್ಯಾನಂ
ಶಂಖಂ ಚಕ್ರಂ ಜಲೌಕಾಂ ದಧದಮೃತಘಟಂ ಚಾರುದೋರ್ಭಿಶ್ಚತುರ್ಭಿಃ |
ಸೂಕ್ಷ್ಮಸ್ವಚ್ಛಾತಿಹೃದ್ಯಾಂಶುಕ ಪರಿವಿಲಸನ್ಮೌಳಿಮಂಭೋಜನೇತ್ರಮ್ |
ಕಾಲಾಂಭೋದೋಜ್ಜ್ವಲಾಂಗಂ ಕಟಿತಟವಿಲಸಚ್ಚಾರುಪೀತಾಂಬರಾಢ್ಯಮ್ |
ವಂದೇ ಧನ್ವಂತರಿಂ ತಂ ನಿಖಿಲಗದವನಪ್ರೌಢದಾವಾಗ್ನಿಲೀಲಮ್ ||
ಅಚ್ಯುತಾನಂತ ಗೋವಿಂದ ವಿಷ್ಣೋ ನಾರಾಯಣಾಽಮೃತ
ರೋಗಾನ್ಮೇ ನಾಶಯಾಽಶೇಷಾನಾಶು ಧನ್ವನ್ತರೇ ಹರೇ |
ಆರೋಗ್ಯಂ ದೀರ್ಘಮಾಯುಷ್ಯಂ ಬಲಂ ತೇಜೋ ಧಿಯಂ ಶ್ರಿಯಂ
ಸ್ವಭಕ್ತೇಭ್ಯೋಽನುಗೃಹ್ಣನ್ತಂ ವಂದೇ ಧನ್ವನ್ತರಿಂ ಹರಿಮ್ ||
ಧನ್ವನ್ತರೇರಿಮಂ ಶ್ಲೋಕಂ ಭಕ್ತ್ಯಾ ನಿತ್ಯಂ ಪಠನ್ತಿ ಯೇ |
ಅನಾರೋಗ್ಯಂ ನ ತೇಷಾಂ ಸ್ಯಾತ್ ಸುಖಂ ಜೀವನ್ತಿ ತೇ ಚಿರಮ್ ||
ಮಂತ್ರಂ |
ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ವಜ್ರಜಲೌಕಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ |
ಗಾಯತ್ರೀ |
ಓಂ ವಾಸುದೇವಾಯ ವಿದ್ಮಹೇ
ಸುಧಾಹಸ್ತಾಯ ಧೀಮಹಿ
ತನ್ನೋ ಧನ್ವನ್ತರಿಃ ಪ್ರಚೋದಯಾತ್ |
ತಾರಕಮಂತ್ರಂ |
ಓಂ ಧಂ ಧನ್ವಂತರಯೇ ನಮಃ |
ಪಾಠಾಂತರಂ
ಓಂ ನಮೋ ಭಗವತೇ ಮಹಾಸುದರ್ಶನಾಯ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ಸರ್ವಭಯವಿನಾಶಾಯ ಸರ್ವರೋಗನಿವಾರಣಾಯ ತ್ರೈಲೋಕ್ಯಪತಯೇ ತ್ರೈಲೋಕ್ಯನಿಧಯೇ ಶ್ರೀಮಹಾವಿಷ್ಣುಸ್ವರೂಪ ಶ್ರೀಧನ್ವಂತರೀಸ್ವರೂಪ ಶ್ರೀ ಶ್ರೀ ಶ್ರೀ ಔಷಧಚಕ್ರ ನಾರಾಯಣಾಯ ಸ್ವಾಹಾ |