Webdunia - Bharat's app for daily news and videos

Install App

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Krishnaveni K
ಶುಕ್ರವಾರ, 13 ಜೂನ್ 2025 (08:30 IST)
ಜೀವನದಲ್ಲಿ ಬರುವ ಆರೋಗ್ಯ ಸಮಸ್ಯೆಗಳು, ಅಕಾಲ ಮೃತ್ಯು ಭಯ ಹೋಗಲಾಡಿಸಿ ನೆಮ್ಮದಿ ಮೂಡಬೇಕೆಂದರೆ ಧನ್ವಂತರೀ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಓದಬೇಕು. ಧನ್ವಂತರಿ ಮಂತ್ರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ.

ಧ್ಯಾನಂ
ಶಂಖಂ ಚಕ್ರಂ ಜಲೌಕಾಂ ದಧದಮೃತಘಟಂ ಚಾರುದೋರ್ಭಿಶ್ಚತುರ್ಭಿಃ |
ಸೂಕ್ಷ್ಮಸ್ವಚ್ಛಾತಿಹೃದ್ಯಾಂಶುಕ ಪರಿವಿಲಸನ್ಮೌಳಿಮಂಭೋಜನೇತ್ರಮ್ |
ಕಾಲಾಂಭೋದೋಜ್ಜ್ವಲಾಂಗಂ ಕಟಿತಟವಿಲಸಚ್ಚಾರುಪೀತಾಂಬರಾಢ್ಯಮ್ |
ವಂದೇ ಧನ್ವಂತರಿಂ ತಂ ನಿಖಿಲಗದವನಪ್ರೌಢದಾವಾಗ್ನಿಲೀಲಮ್ ||
ಅಚ್ಯುತಾನಂತ ಗೋವಿಂದ ವಿಷ್ಣೋ ನಾರಾಯಣಾಽಮೃತ
ರೋಗಾನ್ಮೇ ನಾಶಯಾಽಶೇಷಾನಾಶು ಧನ್ವನ್ತರೇ ಹರೇ |
ಆರೋಗ್ಯಂ ದೀರ್ಘಮಾಯುಷ್ಯಂ ಬಲಂ ತೇಜೋ ಧಿಯಂ ಶ್ರಿಯಂ
ಸ್ವಭಕ್ತೇಭ್ಯೋಽನುಗೃಹ್ಣನ್ತಂ ವಂದೇ ಧನ್ವನ್ತರಿಂ ಹರಿಮ್ ||
ಧನ್ವನ್ತರೇರಿಮಂ ಶ್ಲೋಕಂ ಭಕ್ತ್ಯಾ ನಿತ್ಯಂ ಪಠನ್ತಿ ಯೇ |
ಅನಾರೋಗ್ಯಂ ನ ತೇಷಾಂ ಸ್ಯಾತ್ ಸುಖಂ ಜೀವನ್ತಿ ತೇ ಚಿರಮ್ ||
ಮಂತ್ರಂ |
ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ವಜ್ರಜಲೌಕಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ |
ಗಾಯತ್ರೀ |
ಓಂ ವಾಸುದೇವಾಯ ವಿದ್ಮಹೇ
ಸುಧಾಹಸ್ತಾಯ ಧೀಮಹಿ
ತನ್ನೋ ಧನ್ವನ್ತರಿಃ ಪ್ರಚೋದಯಾತ್ |
ತಾರಕಮಂತ್ರಂ |
ಓಂ ಧಂ ಧನ್ವಂತರಯೇ ನಮಃ |
ಪಾಠಾಂತರಂ
ಓಂ ನಮೋ ಭಗವತೇ ಮಹಾಸುದರ್ಶನಾಯ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ಸರ್ವಭಯವಿನಾಶಾಯ ಸರ್ವರೋಗನಿವಾರಣಾಯ ತ್ರೈಲೋಕ್ಯಪತಯೇ ತ್ರೈಲೋಕ್ಯನಿಧಯೇ ಶ್ರೀಮಹಾವಿಷ್ಣುಸ್ವರೂಪ ಶ್ರೀಧನ್ವಂತರೀಸ್ವರೂಪ ಶ್ರೀ ಶ್ರೀ ಶ್ರೀ ಔಷಧಚಕ್ರ ನಾರಾಯಣಾಯ ಸ್ವಾಹಾ |

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments