ನಿಮ್ಮ ಮನೆಯಲ್ಲಿ ಅನ್ನದ ಕೊರತೆಯಾಗಬಾರದಂತಿದ್ದರೆ ಪ್ರತಿದಿನ ಅಕ್ಕಿ ತೊಳೆಯುವಾಗ ಹೀಗೆ ಮಾಡಿ

Webdunia
ಶುಕ್ರವಾರ, 10 ಜುಲೈ 2020 (08:15 IST)
ಬೆಂಗಳೂರು : ಅನ್ನವನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎನ್ನುತ್ತಾರೆ. ನಿಮ್ಮ ಮನೆಯಲ್ಲಿ ಅನ್ನದ ಕೊರತೆಯಾಗಬಾರದಂತಿದ್ದರೆ ನೀವು ಅಕ್ಕಿ ತೊಳೆಯುವ ಮೊದಲು ಈ ಸಣ್ಣ ಕೆಲಸವನ್ನು ಮಾಡಿ.

ಪ್ರತಿದಿನ ಅಡುಗೆ ಮಾಡುವ ವೇಳೆ ಅಕ್ಕಿ ತೊಳೆಯುವ ಮೊದಲು ಅದರಲ್ಲಿ ಒಂದು ಮುಷ್ಟಿ ಅಕ್ಕಿಯನ್ನು ಒಂದು ಚೀಲದಲ್ಲಿ ಹಾಕುತ್ತಾ ಬನ್ನಿ. 11 ದಿನವಾದ ಬಳಿಕ ಈ ಅಕ್ಕಿಯನ್ನು ಬಡವರಿಗೆ, ನಿರ್ಗತಿಕರಿಗೆ ದಾನ ಮಾಡಿ. ಇದರಿಂದ ಅನ್ನಪೂರ್ಣೇಶ್ವರಿ ಪ್ರಸನ್ನಗೊಂಡು ನಿಮ್ಮ ಮನೆಯಲ್ಲಿ ಅನ್ನದ ಕೊರತೆಯಾಗದಂತೆ ಅನುಗ್ರಹಿಸುತ್ತಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments