Select Your Language

Notifications

webdunia
webdunia
webdunia
webdunia

ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ

ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ
ಬೆಂಗಳೂರು , ಬುಧವಾರ, 12 ಆಗಸ್ಟ್ 2020 (07:19 IST)
ಬೆಂಗಳೂರು : ಹಣಕಾಸಿನ ಸಮಸ್ಯೆ ಎದುರಾದಾಗ ಜನರು ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲಗಳನ್ನು ತೀರಿಸಲು ಸಾಧ್ಯವಾಗದೆ ಒದ್ದಾಡುತ್ತಾರೆ. ಈ ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ.

ಸೋಮವಾರದಂದು ದೇವರ ಕೋಣೆಯಲ್ಲಿ ಪೂಜೆ ಮಾಡುವಾಗ ಒಂದು ಬಟ್ಟಲಿನಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ  ಒಡೆದ ತೆಂಗಿನಕಾಯಿಯನ್ನು ಭಾಗಗಳನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂ ಇಟ್ಟು ಕೊಬ್ಬರಿ  ಎಣ್ಣೆ ಹಾಕಿ ಬತ್ತಿ ಇಟ್ಟು ದೀಪಾರಾಧನೆ ಮಾಡಬೇಕು.  ಹೀಗೆ ಮಾಡಿದರೆ ಶಿವನ ಕೃಪೆಯಿಂದ  ಸಾಲಗಳು ತೀರಿಹೋಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ