ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (07:19 IST)
ಬೆಂಗಳೂರು : ಹಣಕಾಸಿನ ಸಮಸ್ಯೆ ಎದುರಾದಾಗ ಜನರು ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲಗಳನ್ನು ತೀರಿಸಲು ಸಾಧ್ಯವಾಗದೆ ಒದ್ದಾಡುತ್ತಾರೆ. ಈ ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ.

ಸೋಮವಾರದಂದು ದೇವರ ಕೋಣೆಯಲ್ಲಿ ಪೂಜೆ ಮಾಡುವಾಗ ಒಂದು ಬಟ್ಟಲಿನಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ  ಒಡೆದ ತೆಂಗಿನಕಾಯಿಯನ್ನು ಭಾಗಗಳನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂ ಇಟ್ಟು ಕೊಬ್ಬರಿ  ಎಣ್ಣೆ ಹಾಕಿ ಬತ್ತಿ ಇಟ್ಟು ದೀಪಾರಾಧನೆ ಮಾಡಬೇಕು.  ಹೀಗೆ ಮಾಡಿದರೆ ಶಿವನ ಕೃಪೆಯಿಂದ  ಸಾಲಗಳು ತೀರಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ಮುಂದಿನ ಸುದ್ದಿ
Show comments